26.3 C
ಪುತ್ತೂರು, ಬೆಳ್ತಂಗಡಿ
May 18, 2025
ತಾಲೂಕು ಸುದ್ದಿ

ವಲಯ ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ.ಪ್ರೌ.ಶಾಲೆ ಗೇರುಕಟ್ಟೆ ಪ್ರಥಮ

ಬೆಳ್ತಂಗಡಿ :ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಚ್ಚಿನದಲ್ಲಿ ಸೆ. 11ರಂದು ನಡೆದ ಪುಂಜಾಲಕಟ್ಟೆ ವಲಯ ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ.ಪ್ರೌ.ಶಾಲೆ ಗೇರುಕಟ್ಟೆಯ ವಿದ್ಯಾರ್ಥಿಗಳು ಕೆ.ಪಿ.ಎಸ್.ಪುಂಜಾಲಕಟ್ಟೆ ವಿದ್ಯಾರ್ಥಿಗಳ ಜೊತೆಗೆ ಆಡಿ ಪ್ರಥಮ ಸ್ನಾನ ಗಳಿಸಿದ್ದಾರೆ.
ದಿನಾಂಕ 17-09-2024ರಂದು ಸ.ಪ್ರೌ.ಶಾಲೆ ಕೊಯ್ಯೂರಿನಲ್ಲಿ ನಡೆಯುವ ತಾಲೂಕು ಮಟ್ಟದ ಕಬಡ್ಡಿ ಪಂದ್ಯದಲ್ಲಿ ಆಡಲು ಅರ್ಹತೆ ಪಡೆದಿರುತ್ತಾರೆ.

Related posts

ಕೃಷಿಕರಿಗೆ ತೊಂದರೆಯನ್ನು ಉಂಟು ಮಾಡುತ್ತಿರುವ ಕಾಡುಹಂದಿ ಹಾಗೂ ನವಿಲುಗಳನ್ನು ನಿಯಂತ್ರಿಸುವಂತೆ ಅರಣ್ಯ ಸಚಿವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್ ನಲ್ಲಿ ಜೂಫಿಟರ್ 113 ಸಿಸಿ ಸ್ಕೂಟಿ, ಮಾರುಕಟ್ಟೆಗೆ ಬಿಡುಗಡೆ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ ಕಟ್ಟಡ ಉದ್ಘಾಟನೆ

Suddi Udaya

ನಿಡ್ಲೆ : ಅಗ್ರಿಲೀಫ್ ಎಕ್ಸ್‌ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಅಂತರಾಷ್ಟ್ರೀಯ ಮನ್ನಣೆ

Suddi Udaya

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ‘ಭಾಷಾ ವಿಷಯದ ಶಿಕ್ಷಕರುಗಳ ಕಾರ್ಯಾಗಾರ

Suddi Udaya
error: Content is protected !!