30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ, ಕಠಿಣ ಕ್ರಮಕೈಗೊಳ್ಳುವಂತೆ ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಜಿಲ್ಲಾಧಿಕಾರಿಯವರಿಗೆ, ಪೊಲೀಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ

ಬೆಳ್ತಂಗಡಿ: ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಇತ್ತೀಚೆಗೆ ರಾಜ್ಯ ಮತ್ತು ಜಿಲ್ಲೆಯ ಹಲವಾರು ಕಡೆಗಳಲ್ಲಿ ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ ತಪ್ಪಿದಸ್ಥರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ತಪ್ಪಿತಸ್ಥರಿಗೆ ಶಾಶ್ವತವಾಗಿ ಜಾಮೀನು ನಿರಾಕರಿಸಬೇಕು ಹಾಗೂ ವಿಧವಾ ವೇತನ ಹೆಚ್ಚಳ ಕುರಿತಂತೆ ಸೆ.12 ರಂದು ಜಿಲ್ಲಾಧಿಕಾರಿಯವರಿಗೆ, ಪೋಲಿಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.

Related posts

ತುಳುವ ಭಾಷೆ, ಸಂಸ್ಕೃತಿ ಮತ್ತು ಸೇವಾ ಕಾರ್ಯಗಳಿಗೆ ಸಮರ್ಪಿತ ವ್ಯಕ್ತಿತ್ವ – ದೇವೇಂದ್ರ ಹೆಗ್ಡೆ ಕೊಕ್ರಾಡಿ, ಬೆಂಗಳೂರು ತುಳುವ ಮಹಾಸಭೆಯ ಸಂಚಾಲಕರಾಗಿ ನೇಮಕ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಜೋಡುಸ್ಥಾನ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಯುಗಂಧರ್, ಕಾರ್ಯದರ್ಶಿ ಚೇತನ್

Suddi Udaya

ಇಂದಬೆಟ್ಟು ಗ್ರಾ.ಪಂ. ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಚಿನ್ನಾಭರಣ ಪರೀಕ್ಷಕನ ವಜಾ ಪ್ರಕರಣ; ಪ್ರಕರಣದ ನಿಗೂಢತೆಯ ಬಯಲಿಗೆ ಆಗ್ರಹ; ಮಾ.18ರಂದು ಕೊಕ್ಕಡದಲ್ಲಿ ಪ್ರತಿಭಟನೆ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನ ಗ್ರಾಮ ಸಭೆ

Suddi Udaya
error: Content is protected !!