25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ, ಕಠಿಣ ಕ್ರಮಕೈಗೊಳ್ಳುವಂತೆ ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಜಿಲ್ಲಾಧಿಕಾರಿಯವರಿಗೆ, ಪೊಲೀಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ

ಬೆಳ್ತಂಗಡಿ: ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಇತ್ತೀಚೆಗೆ ರಾಜ್ಯ ಮತ್ತು ಜಿಲ್ಲೆಯ ಹಲವಾರು ಕಡೆಗಳಲ್ಲಿ ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ ತಪ್ಪಿದಸ್ಥರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ತಪ್ಪಿತಸ್ಥರಿಗೆ ಶಾಶ್ವತವಾಗಿ ಜಾಮೀನು ನಿರಾಕರಿಸಬೇಕು ಹಾಗೂ ವಿಧವಾ ವೇತನ ಹೆಚ್ಚಳ ಕುರಿತಂತೆ ಸೆ.12 ರಂದು ಜಿಲ್ಲಾಧಿಕಾರಿಯವರಿಗೆ, ಪೋಲಿಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.

Related posts

ಪೆರಿಂಜೆ: ಪೇಪರ್ ಪೆನ್ ತಯಾರಿ ಕಾರ್ಯಾಗಾರ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಲ್ಲಿ ಕ್ಷೇತ್ರಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಸುಮಾರು ರೂ. 7.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಗುರುಪ್ರಸಾದ ಮಂಟಪದ ಉದ್ಘಾಟನೆ

Suddi Udaya

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya

ಕೇರಳದ ನಕ್ಸಲ್ ರೂಪೇಶ್ ನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Suddi Udaya

ಉಜಿರೆ ಆದಿನಾಗ ಬ್ರಹ್ಮ ಮೊಗೇರ್ಕಳ ದೇವಸ್ಥಾನದಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya
error: Content is protected !!