23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ. ಪಿ.ಯು. ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳ ಭೇಟಿ ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿಯ ಟಿ. ಬಿ.ಕ್ರಾಸ್ ಬಳಿ ಇರುವ ಎನ್. ಎನ್. ಬಾಟ್ಲಿಂಗ್ ಕಂಪನಿ, ಹಳೆಕೋಟೆಯ ವಿನಾಯಕ ರೈಸ್ ಇಂಡಸ್ಟೀಸ್ ಮತ್ತು ನಿಡ್ಲೆಯ ಎಗ್ರೀ ಲೀಫ್ ಕಂಪನಿಗಳಿಗೆ ಭೇಟಿ ನೀಡಿದರು.


ವಿದ್ಯಾರ್ಥಿಗಳು ಕಂಪನಿಯಲ್ಲಿ ತಯಾರಾಗುವ ತಂಪುಪಾನೀಯ, ಅಕ್ಕಿ ಹಾಗೂ ಹಾಳೆತಟ್ಟೆಗಳ ತಯಾರಿ, ಸಾಗಾಣಿಕೆ ಹಾಗೂ ಮಾರಾಟದ ಬಗ್ಗೆ ಮಾಹಿತಿ ಪಡೆದುಕೊಂಡರು. ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಶುಭ ಹಾರೈಸಿದರು. ವಾಣಿಜ್ಯ ಶಾಸ್ತ್ರ ವಿಭಾಗಗಳ ಉಪನ್ಯಾಸಕರು ಹಾಗೂ ವಿವಿಧ ವಿಭಾಗಗಳ ಉಪನ್ಯಾಸಕರು ಸಹಕರಿಸಿದರು.

Related posts

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಪಣಕಜೆ : ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ಮದ್ದಡ್ಕ ಮೊದಲೆಯಲ್ಲಿ ರಸ್ತೆ ಸಂಪರ್ಕ ಕಡಿತ ನಾಗರಿಕರ ಆಕ್ರೋಶ

Suddi Udaya

ನೈರುತ್ಯ ಶಿಕ್ಷಕ ಕ್ಷೇತ್ರದ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಗೆಲುವು

Suddi Udaya

ಡಿ.28-ಜ.1: ಓಡಿಲ್ನಾಳ ಕಿರಾತಮೂರ್ತಿಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಎ.12: ಬೆಳ್ತಂಗಡಿಯಲ್ಲಿ ಬೃಹತ್ ಸ್ವಚ್ಛತಾ ಆಂದೋಲನ

Suddi Udaya
error: Content is protected !!