22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ. ಪಿ.ಯು. ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳ ಭೇಟಿ ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿಯ ಟಿ. ಬಿ.ಕ್ರಾಸ್ ಬಳಿ ಇರುವ ಎನ್. ಎನ್. ಬಾಟ್ಲಿಂಗ್ ಕಂಪನಿ, ಹಳೆಕೋಟೆಯ ವಿನಾಯಕ ರೈಸ್ ಇಂಡಸ್ಟೀಸ್ ಮತ್ತು ನಿಡ್ಲೆಯ ಎಗ್ರೀ ಲೀಫ್ ಕಂಪನಿಗಳಿಗೆ ಭೇಟಿ ನೀಡಿದರು.


ವಿದ್ಯಾರ್ಥಿಗಳು ಕಂಪನಿಯಲ್ಲಿ ತಯಾರಾಗುವ ತಂಪುಪಾನೀಯ, ಅಕ್ಕಿ ಹಾಗೂ ಹಾಳೆತಟ್ಟೆಗಳ ತಯಾರಿ, ಸಾಗಾಣಿಕೆ ಹಾಗೂ ಮಾರಾಟದ ಬಗ್ಗೆ ಮಾಹಿತಿ ಪಡೆದುಕೊಂಡರು. ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಶುಭ ಹಾರೈಸಿದರು. ವಾಣಿಜ್ಯ ಶಾಸ್ತ್ರ ವಿಭಾಗಗಳ ಉಪನ್ಯಾಸಕರು ಹಾಗೂ ವಿವಿಧ ವಿಭಾಗಗಳ ಉಪನ್ಯಾಸಕರು ಸಹಕರಿಸಿದರು.

Related posts

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ವಾಕರ್ ವಿತರಣೆ

Suddi Udaya

ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ

Suddi Udaya

ರೆಖ್ಯ : ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ : ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಎಸ್.ಡಿ.ಎಂ. ಸಂಸ್ಥೆಗಳ ಸಾಧನೆಗಳ ಅನಾವರಣ: ‘Institutions of Legacy’ಕಾಫಿ ಟೇಬಲ್ ಪುಸ್ತಕ ಹೆಗ್ಗಡೆಯವರಿಂದ ಲೋಕಾರ್ಪಣೆ

Suddi Udaya

ಉಜಿರೆ ಶ್ರೀಶಾರದಾ ಪೂಜೋತ್ಸವ :ಕೃತಜ್ಞತಾ ಸಭೆ

Suddi Udaya
error: Content is protected !!