22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಣೇಶೋತ್ಸವದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ನಗದು ಬಹುಮಾನದಲ್ಲಿ ಬಳಂಜ ಶಾಲೆಯ ಶಾಲಾ ಸಭಾಂಗಣದ ಶಾರದಾ ಕಲಾಮಂದಿರಕ್ಕೆ ಎರಡು ಫೋಕಸ್ ಲೈಟುಗಳ ಕೊಡುಗೆ ನೀಡಿದ ವಿದ್ಯಾರ್ಥಿಗಳು

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 37ನೇ ವರ್ಷದ ಗಣೇಶೋತ್ಸವದ ಕಾರ್ಯಕ್ರಮದಲ್ಲಿ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಬಳಂಜ ಶಾಲಾ ಮಕ್ಕಳು 8 ರಿಂದ 10ನೇ ತರಗತಿ ಪ್ರಥಮ ಸ್ಥಾನ, 5 ರಿಂದ 7ನೇ ತರಗತಿ ದ್ವಿತೀಯ ಸ್ಥಾನ ಹಾಗೂ 1 ರಿಂದ ನಾಲ್ಕನೇ ತರಗತಿ ದ್ವಿತೀಯ ಸ್ಥಾನ ಪಡೆದು ವಿಜೇತರಾಗಿದ್ದಾರೆ.

ವಿಜೇತರಾದ ಮಕ್ಕಳು, ಪೋಷಕರು ಹಾಗೂ ತರಬೇತಿ ನೀಡಿದ ಶಾಲಾ ಶಿಕ್ಷಕಿ ಜೀವಿತಾ, ಪ್ರತೀಕ್ಷಾರವರು ತಂಡಗಳಿಗೆ ಬಂದ ನಗದು ಬಹುಮಾನದಲ್ಲಿ ಶಾಲಾ ಸಭಾಂಗಣದ ಶಾರದಾ ಕಲಾಮಂದಿರಕ್ಕೆ ಎರಡು ಫೋಕಸ್ ಲೈಟುಗಳನ್ನು ಸೆಪ್ಟೆಂಬರ್ 13 ರಂದು ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ರಂಗಸ್ವಾಮಿ.ಸಿ.ಆರ್ ರವರಿಗೆ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು.

Related posts

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 12 ಕ್ಷೇತ್ರಗಳಲ್ಲೂ ಜಯಭೇರಿ, 1 ಕ್ಷೇತ್ರಕ್ಕೆ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತುಳು ಶಿವಳ್ಳಿ ಸಭಾ ಕುವೆಟ್ಟು ವಲಯದಿಂದ ಶಿವರಾತ್ರಿ ಭಜನೆ

Suddi Udaya

ಪುಂಜಾಲಕಟ್ಟೆ – ಚಾಮಾ೯ಡಿ‌ ಹೆದ್ದಾರಿ ಕಾಮಗಾರಿ ಗುತ್ತಿಗೆಯಲ್ಲಿ ಬದಲಾವಣೆ: ಮೊಗ್ರೋಡಿ ಕನ್ ಸ್ಟ್ರಕ್ಷನ್ ಗೆ ನೀಡುವ ಕುರಿತು ನಿಧಾ೯ರ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡರ ಮನೆಗೆ ಕಣಿಯೂರು ಗ್ರಾ.ಪಂ. ನಿಂದ ಭೇಟಿ, ಪರಿಶೀಲನೆ

Suddi Udaya

ಅಳದಂಗಡಿ: ಆಯಾನ್ಸ್ ಮೊಬೈಲ್ ಮಾಲಕ ಅರಿಹಂತ್ ಜೈನ್ ರವರ ಪತ್ನಿ ಪಲ್ಲವಿ ಜೈನ್ ನಿಧನ

Suddi Udaya
error: Content is protected !!