September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಧರ್ಮಸ್ಥಳ: ಸುಮಾರು 55-60 ವರ್ಷ ಪ್ರಾಯದ ನಾಗರಾಜ್ ಹೆಸರಿನ ಅಪರಿಚಿತ ವ್ಯಕ್ತಿ ಧರ್ಮಸ್ಥಳದ ಮುಖ್ಯಧ್ವಾರದ ಬಳಿ ಇರುವ ಬಸ್ಸು ನಿಲ್ದಾಣದ ಬಳಿ ಸೆ .11 ರಂದು ಅಸ್ವಸ್ಥಗೊಂಡವರನ್ನು ಚಿಕಿತ್ಸೆಗೆ ದಾಖಲಿಸಿದ್ದವರು ಮಂಗಳೂರು ವೆನ್ಲಾಕ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ,

ಮೃತದೇಹವು ಆಸ್ಪತ್ರೆಯ ಶವಗಾರದಲ್ಲಿದ್ದು, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ 8277986447 ನಂಬರಿಗೆ ಮಾಹಿತಿ ನೀಡುವುದು.

Related posts

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

Suddi Udaya

ಐದು ದಶಕಗಳ ವಿಶ್ವಾಸ, ಬೆಳ್ತಂಗಡಿ ನಗರದ ಮೊಟ್ಟ ಮೊದಲ ಚಿನ್ನಾಭರಣ ಗೀತಾ ಜ್ಯುವೆಲ್ಲರ್ಸ್‌ ನವೀಕೃತ ಮಳಿಗೆ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಪ್ಲಾಸ್ಟಿಕ್ ನಿಷೇಧ ಬಗ್ಗೆ ವ್ಯಾಪಾರ ಕೇಂದ್ರಗಳ ಮೇಲೆ ಕಾರ್ಯಾಚರಣೆ

Suddi Udaya

ಪದ್ಮಂಜ ಸೇವಾ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪಡಂಗಡಿ ಗ್ರಾ.ಪಂ. ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧ ಆಯ್ಕೆ

Suddi Udaya

ಯಕ್ಷಗಾನ ಕಲಾವಿದ ಗಂಗಾಧರ ರವರ ನಿಧನಕ್ಕೆ ಡಾ| ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!