September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ದೊಂಡೋಲೆ ನಿವಾಸಿ ಪುಂಡಲೀಕ ಪ್ರಭು ನೇಣು ಬಿಗಿದುಕೊಂಡು ಆತ್ಮಹತ್ಯೆ

ಧರ್ಮಸ್ಥಳ: ಇಲ್ಲಿಯ ದೊಂಡೋಲೆ ನಿವಾಸಿ ಪುಂಡಲೀಕ ಪ್ರಭು(63ವ) ರವರು ತನ್ನ ಸ್ವಗೃಹದ ಮೇಲ್ಛಾವಣಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.13ರಂದು ನಡೆದಿದೆ.

ಇವರು ಧರ್ಮಸ್ಥಳ ಬಳಿ ಕಳೆದ ಏಳೆಂಟು ದಶಕಗಳಿಂದ ಹೋಟೆಲ್ ಹಾಗೂ ತಂಪು ಪಾನೀಯಗಳ ಅಂಗಡಿ ನಡೆಸುತ್ತಿದ್ದು, ಪರಿಸರದಲ್ಲಿ ಜನಪ್ರಿಯತೆ ಪಡೆದಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಕೊಕ್ರಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸರಕಾರ ಆದೇಶ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟು ಗೈಡ್ ಶಿಕ್ಷಕರಿಗೆ ಚೇತರಿಕಾ ಶಿಬಿರ

Suddi Udaya

ಭಾರೀ ಮಳೆಗೆ ಕಾಯರ್ತಡ್ಕ ಮೈರಾರ್ ‍ನಲ್ಲಿ ಸೇತುವೆ ಮುಳುಗಡೆ

Suddi Udaya

ಗ್ರಾ.ಪಂ.ಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿ

Suddi Udaya
error: Content is protected !!