23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಾಗಾರ

ಬೆಳ್ತಂಗಡಿ: ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಗಾರ ಬೆಳ್ತಂಗಡಿ ಪಿನಾಕಿ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ, ಸದಸ್ಯರಾದ ಜಗದೀಶ್, ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡೊ ಲೋಬೊ, ಐಇಡಿ ರಾಜ್ಯ ಸಂಯೋಜಕ ಲೋಕೇಶ್,ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೋಟ್ಯಾನ್,ಇಂಜಿನಿಯರ್ ಮಹಾವೀರ ಅರಿಗ ಉಪಸ್ಥಿತರಿದ್ದರು.

Related posts

ಕನ್ಯಾಡಿ ಶ್ರೀ ರಾಮ ಕ್ಷೇತ್ರದ ನೂತನ ಟ್ರಸ್ಟಿಯಾಗಿ ಬಿ ಪೀತಾಂಬರ ಹೆರಾಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹೇಂದ್ರ ಕಂಪನಿಯ ಹೊಸ ಮಾದರಿಯ ಕಾರು ಕೊಡುಗೆ

Suddi Udaya

ಕಲಾಪೋಷಕ ಟಿ.ಶಾಮ್ ಭಟ್ ಇವರಿಗೆ ಯಕ್ಷಭಾರತಿ ದಶಮಾನೋತ್ಸವ ಗೌರವ

Suddi Udaya

ಮುಂಡಾಜೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪೂರ್ವಭಾವಿ ಸಭೆ

Suddi Udaya

ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ

Suddi Udaya

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya
error: Content is protected !!