July 23, 2026
ತಾಲೂಕು ಸುದ್ದಿ

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

ಕಣಿಯೂರು: ಪದ್ಮುಂಜಾ ಪ್ರಾಥಮಿಕ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಗೆ ಭಾಜನರಾದರು.ಭಾಗವಹಿಸಿ ಪ್ರಶಸ್ತಿ ಪಡಕೊಂಡ ವಿದ್ಯಾರ್ಥಿಗಳು;
ಕಿರಿಯ ವಿಭಾಗ (1-4)
ಮನ್ವಿತ್ 4ನೇ ತರಗತಿ ಸಂಸ್ಕೃತ ಪಠಣ ಪ್ರಥಮ,
ಚಿರಾಗ್ 4ನೇ ತರಗತಿ ಇಂಗ್ಲಿಷ್ ಕಂಠಪಾಠ ದ್ವಿತೀಯ,
ಯಶ್ವಿತ್ 4ನೇ ತರಗತಿ ಕಥೆ ಹೇಳುವುದು ದ್ವಿತೀಯ,
ಆದ್ಯ 4ನೇ ತರಗತಿ ಅಭಿನಯ ಗೀತೆ ದ್ವಿತೀಯ
ಹಿರಿಯರ ವಿಭಾಗ (5-7)
ಸಾನಿಧ್ಯ 5ನೇ ತರಗತಿ ಅಭಿನಯ ಗೀತೆ ಮತ್ತು ಭಕ್ತಿಗೀತೆ ಪ್ರಥಮ,
ಅಭಿಜ್ಞಾ 6ನೇ ತರಗತಿ ಸಂಸ್ಕೃತ ಪಠಣ ಪ್ರಥಮ,
ಸುನ್ನಿಧಿ 6ನೇ ತರಗತಿ ಹಿಂದಿ ಕಂಠಪಾಠ ಪ್ರಥಮ ಮತ್ತು ಕವನ ವಾಚನ ತೃತೀಯ,
ದ್ವಿತಿ 5ನೇ ತರಗತಿ ಕಥೆ ಹೇಳುವುದು ದ್ವಿತೀಯ,
ಶಮ್ಮಾಸ್ 6ನೇ ತರಗತಿ ಅರೇಬಿಕ್ ಪಠಣ ದ್ವಿತೀಯ,
ಪ್ರಚ್ಯಾ 7ನೇ ತರಗತಿ ಇಂಗ್ಲಿಷ್ ಕಂಠಪಾಠ ದ್ವಿತೀಯ,
ಅನ್ವಿತಾ 6ನೇ ತರಗತಿ ದೇಶಭಕ್ತಿ ಗೀತೆ ತೃತೀಯ.

Related posts

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

Suddi Udaya

ಶಕ್ತಿಶಾಲಿ ಭಾರತದ ಸಶಕ್ತ ಬಜೆಟ್ : ಹರೀಶ್ ಪೂಂಜ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ಜಾತ್ರೋತ್ಸವಕ್ಕೆ ಚಾಲನೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ,

Suddi Udaya

ಉಜಿರೆ ಪಂಚಗವ್ಯ ಚಿಕಿತ್ಸಾ ಶಿಬಿರ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya
error: Content is protected !!