September 6, 2026
ತಾಲೂಕು ಸುದ್ದಿ

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

ಕಣಿಯೂರು: ಪದ್ಮುಂಜಾ ಪ್ರಾಥಮಿಕ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಗೆ ಭಾಜನರಾದರು.ಭಾಗವಹಿಸಿ ಪ್ರಶಸ್ತಿ ಪಡಕೊಂಡ ವಿದ್ಯಾರ್ಥಿಗಳು;
ಕಿರಿಯ ವಿಭಾಗ (1-4)
ಮನ್ವಿತ್ 4ನೇ ತರಗತಿ ಸಂಸ್ಕೃತ ಪಠಣ ಪ್ರಥಮ,
ಚಿರಾಗ್ 4ನೇ ತರಗತಿ ಇಂಗ್ಲಿಷ್ ಕಂಠಪಾಠ ದ್ವಿತೀಯ,
ಯಶ್ವಿತ್ 4ನೇ ತರಗತಿ ಕಥೆ ಹೇಳುವುದು ದ್ವಿತೀಯ,
ಆದ್ಯ 4ನೇ ತರಗತಿ ಅಭಿನಯ ಗೀತೆ ದ್ವಿತೀಯ
ಹಿರಿಯರ ವಿಭಾಗ (5-7)
ಸಾನಿಧ್ಯ 5ನೇ ತರಗತಿ ಅಭಿನಯ ಗೀತೆ ಮತ್ತು ಭಕ್ತಿಗೀತೆ ಪ್ರಥಮ,
ಅಭಿಜ್ಞಾ 6ನೇ ತರಗತಿ ಸಂಸ್ಕೃತ ಪಠಣ ಪ್ರಥಮ,
ಸುನ್ನಿಧಿ 6ನೇ ತರಗತಿ ಹಿಂದಿ ಕಂಠಪಾಠ ಪ್ರಥಮ ಮತ್ತು ಕವನ ವಾಚನ ತೃತೀಯ,
ದ್ವಿತಿ 5ನೇ ತರಗತಿ ಕಥೆ ಹೇಳುವುದು ದ್ವಿತೀಯ,
ಶಮ್ಮಾಸ್ 6ನೇ ತರಗತಿ ಅರೇಬಿಕ್ ಪಠಣ ದ್ವಿತೀಯ,
ಪ್ರಚ್ಯಾ 7ನೇ ತರಗತಿ ಇಂಗ್ಲಿಷ್ ಕಂಠಪಾಠ ದ್ವಿತೀಯ,
ಅನ್ವಿತಾ 6ನೇ ತರಗತಿ ದೇಶಭಕ್ತಿ ಗೀತೆ ತೃತೀಯ.

Related posts

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕೊಡಿಮರ ಸಮರ್ಪಣೆ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲು

Suddi Udaya

ಶಿಶಿಲ: ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

Suddi Udaya

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

Suddi Udaya
error: Content is protected !!