23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

ಕಣಿಯೂರು: ಪದ್ಮುಂಜಾ ಪ್ರಾಥಮಿಕ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಗೆ ಭಾಜನರಾದರು.ಭಾಗವಹಿಸಿ ಪ್ರಶಸ್ತಿ ಪಡಕೊಂಡ ವಿದ್ಯಾರ್ಥಿಗಳು;
ಕಿರಿಯ ವಿಭಾಗ (1-4)
ಮನ್ವಿತ್ 4ನೇ ತರಗತಿ ಸಂಸ್ಕೃತ ಪಠಣ ಪ್ರಥಮ,
ಚಿರಾಗ್ 4ನೇ ತರಗತಿ ಇಂಗ್ಲಿಷ್ ಕಂಠಪಾಠ ದ್ವಿತೀಯ,
ಯಶ್ವಿತ್ 4ನೇ ತರಗತಿ ಕಥೆ ಹೇಳುವುದು ದ್ವಿತೀಯ,
ಆದ್ಯ 4ನೇ ತರಗತಿ ಅಭಿನಯ ಗೀತೆ ದ್ವಿತೀಯ
ಹಿರಿಯರ ವಿಭಾಗ (5-7)
ಸಾನಿಧ್ಯ 5ನೇ ತರಗತಿ ಅಭಿನಯ ಗೀತೆ ಮತ್ತು ಭಕ್ತಿಗೀತೆ ಪ್ರಥಮ,
ಅಭಿಜ್ಞಾ 6ನೇ ತರಗತಿ ಸಂಸ್ಕೃತ ಪಠಣ ಪ್ರಥಮ,
ಸುನ್ನಿಧಿ 6ನೇ ತರಗತಿ ಹಿಂದಿ ಕಂಠಪಾಠ ಪ್ರಥಮ ಮತ್ತು ಕವನ ವಾಚನ ತೃತೀಯ,
ದ್ವಿತಿ 5ನೇ ತರಗತಿ ಕಥೆ ಹೇಳುವುದು ದ್ವಿತೀಯ,
ಶಮ್ಮಾಸ್ 6ನೇ ತರಗತಿ ಅರೇಬಿಕ್ ಪಠಣ ದ್ವಿತೀಯ,
ಪ್ರಚ್ಯಾ 7ನೇ ತರಗತಿ ಇಂಗ್ಲಿಷ್ ಕಂಠಪಾಠ ದ್ವಿತೀಯ,
ಅನ್ವಿತಾ 6ನೇ ತರಗತಿ ದೇಶಭಕ್ತಿ ಗೀತೆ ತೃತೀಯ.

Related posts

ಮಹಮ್ಮದೀಯ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿನಿ ಅಮೀನಾ ಫಾತಿಮಾರವರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ: ಡಾ| ಹೆಗ್ಗಡೆ ಭಾಗಿ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ವತಿಯಿ೦ದ ರಾಜ್ಯ ಮಹಿಳಾಗೋಷ್ಠಿ

Suddi Udaya

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 6ನೇ ವಷ೯ದ ವಾರ್ಷಿಕೋತ್ಸವ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಜ.30: ವೇಣೂರುನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!