July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ, ಕಠಿಣ ಕ್ರಮಕೈಗೊಳ್ಳುವಂತೆ ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಜಿಲ್ಲಾಧಿಕಾರಿಯವರಿಗೆ, ಪೊಲೀಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ

ಬೆಳ್ತಂಗಡಿ: ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಇತ್ತೀಚೆಗೆ ರಾಜ್ಯ ಮತ್ತು ಜಿಲ್ಲೆಯ ಹಲವಾರು ಕಡೆಗಳಲ್ಲಿ ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ ತಪ್ಪಿದಸ್ಥರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ತಪ್ಪಿತಸ್ಥರಿಗೆ ಶಾಶ್ವತವಾಗಿ ಜಾಮೀನು ನಿರಾಕರಿಸಬೇಕು ಹಾಗೂ ವಿಧವಾ ವೇತನ ಹೆಚ್ಚಳ ಕುರಿತಂತೆ ಸೆ.12 ರಂದು ಜಿಲ್ಲಾಧಿಕಾರಿಯವರಿಗೆ, ಪೋಲಿಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.

Related posts

ಎಕ್ಸೆಲ್ ಕಾಲೇಜಿನಿಂದ ಗುರುವಾಯನಕೆರೆ ಶಾಲೆಗೆ ಪೀಠೋಪಕರಣಗಳ ಹಸ್ತಾಂತರ, ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಶಾಲೆಯ ವತಿಯಿಂದ ಸನ್ಮಾನ

Suddi Udaya

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರ

Suddi Udaya

ಎಸ್.ಡಿ.ಎಂ ‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಜಿನ್ ಹ್ಯಾಟ್ರಿಕ್ ಮನ್ನಣೆ

Suddi Udaya

ಶುಭ -ವಿವಾಹ
ಚಿ || ಸುದಿನ ಕುಮಾರ – ಚಿ || ಸೌ || ಪೂವಿ೯

Suddi Udaya
error: Content is protected !!