23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟದ ಸಮಾರೋಪ

ಬೆಳ್ತಂಗಡಿ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ವಾಣಿ ಪದವಿ ಪೂರ್ವ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ಜರಗಿದ ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟದ ಸಮಾರೋಪ ಸೆ. 14ರಂದು ನಡೆಯಿತು.
ಜನಪದ ಕುಣಿತಗಳು ಮತ್ತು ಹಾಡುಗಳ ಬಗ್ಗೆ ಕಲಾವಿದರಾದ ಜಯರಾಮ್ ಮುಂಡಾಜೆ ಹಾಗೂ ನಾಟಕ ರಚನೆ ಬಗ್ಗೆ ಆಕಾಶವಾಣಿ ಕಲಾವಿದೆ ಶ್ರೀಮತಿ ಅಕ್ಷತರಾಜ್ ಪೆರ್ಲ ಕಮ್ಮಟವನ್ನು ನಡೆಸಿಕೊಟ್ಟರು.
ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ತುಳು ಸಂಘದ ಸಂಯೋಜಕ ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು. ಕಮಟ್ಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಮಾಣ ಪತ್ರವನ್ನು ನೀಡಲಾಯಿತು.

Related posts

ಬಳಂಜ ಬದಿನಡೆ ಕ್ಷೇತ್ರದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya

ಅಡಿಕೆಯೊಂದಿಗೆ ಕಾಳುಮೆಣಸು ಮತ್ತು ಜಾಯಿಕಾಯಿ ಬೆಳೆಯುವ ರೈತರಿಗೆ ಸುವರ್ಣವಕಾಶ

Suddi Udaya

ಬೆಳ್ತಂಗಡಿ: ಬಜರಂಗದಳ ಸಂಘಟನೆ ಹಾಗೂ ಶರಣ್ ಪಂಪುವೆಲ್ ರವರ ಮೇಲೆ ಅವಮಾನಕರ ಪೋಸ್ಟ್ ಮತ್ತು ವಿಡೀಯೋ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ

Suddi Udaya

ಅರಸಿನಮಕ್ಕಿ: ನೆಕ್ಕರಡ್ಕ ಶ್ರೀ ವಿಠೋಬಾ ರಕುಮಾಯಿ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜರಿಂದ 5 ಲಕ್ಷ ರೂ. ಮಂಜೂರು

Suddi Udaya

ಸುದೇಮುಗೇರು ಜೀವನ್ ರವರ ಮನೆಗೆ ಮಂಗಳೂರು ಕಥೋಲಿಕ್ ಸಭಾ ಪ್ರದೇಶ್ ಅಧ್ಯಕ್ಷ ಸಂತೋಷ್ ಡಿಸೋಜ ಹಾಗೂ ಇತರರು ಭೇಟಿ

Suddi Udaya

ಮುಂಡಾಜೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!