26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

ವೇಣೂರು: ಇಲ್ಲಿನ ಆರಕ್ಷಕ ಠಾಣೆಯಲ್ಲಿ ಮುಸ್ಲಿಮರ ಹಬ್ಬ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆಯು ಆರಕ್ಷಕ ಉಪನಿರೀಕ್ಷಕರಾದ ಶ್ರೀ ಶೈಲಾ ಮುರಗೋಡ್ ಅಧ್ಯಕ್ಷತೆಯಲ್ಲಿ ನಡೆಯಿತು.

ವೇಣೂರು ಠಾಣಾ ವ್ಯಾಪ್ತಿಯ ಮಸೀದಿ ಅಧ್ಯಕ್ಷ – ಕಾರ್ಯದರ್ಶಿಗಳು ಭಾಗವಿಸಿದ್ದರು. ಉಪನಿರೀಕ್ಷರು ಮಾತನಾಡಿ ಕಾನೂನು ಮತ್ತು ಸುವ್ಯವಸ್ಥೆಗೆ ಸಮುದಾಯ ಮುಖಂಡರ ಸಹಕಾರ ಕೋರಿದರು.

ಪಡ್ಡಂದಡ್ಕ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಕಟ್ಟೆ ಮಸೀದಿ ಅಧ್ಯಕ್ಷ ನವಾಜ್ , ವೇಣೂರಿನ ಹಮೀದ್, ಅಳದಂಗಡಿ ಅಸಿಫ್ ಯಾಕುಬ್ , ಕಾಶಿಪಟ್ಣದ ಪುತ್ತುಮೋನು ,ಪ್ರಮುಖರಾದ ಪತ್ರಕರ್ತ ಎಚ್ ಮಹಮ್ಮದ್ ವೇಣೂರು ,ಖಾಲಿದ್ ಪುಲಬೆ ,ಅಲಿಯಬ್ಬ ಪುಲಬೆ, ಅಶ್ರಫ್ ಶಾಂತಿನಗರ ,ಅಲ್ತಾಫ್ ಆರಂಬೋಡಿ ಸೇರಿದಂತೆ ಮಸೀದಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಆರಕ್ಷಕ ಎಚ್.ಸಿ ಪಂಪಾವತಿ ಧನ್ಯವಾದವಿತ್ತರು

Related posts

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೆಳ್ಳಿಹಬ್ಬ ವಾರ್ಷಿಕೋತ್ಸವದ ಸಮಿತಿ ರಚನೆ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಕದಿರು ಹಬ್ಬ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯ ಮಾರ್ಗದರ್ಶಿ ಬ್ಯಾಂಕ್ ನಿಂದ “ನಿಮ್ಮ ಹಣ ನಿಮ್ಮ ಹಕ್ಕು” ‘ಅನ್ಕ್ಲೇಮ್ಡ್ ಡೆಪಾಸಿಟ್’ ಜಾಗೃತಿ ಅಭಿಯಾನ

Suddi Udaya

ಉಜಿರೆ: ಕುಂಟಿನಿ ಎಸ್ ಸಿ ಕಾಲೊನಿಯಲ್ಲಿ 9ನೇ ವರ್ಷದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ಸುಮಾರು 25 ವಷ೯ಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಡಾ.ನಾರಾಯಣ ಪ್ರಭು ನಿಧನ

Suddi Udaya

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya
error: Content is protected !!