23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

ವೇಣೂರು: ಇಲ್ಲಿನ ಆರಕ್ಷಕ ಠಾಣೆಯಲ್ಲಿ ಮುಸ್ಲಿಮರ ಹಬ್ಬ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆಯು ಆರಕ್ಷಕ ಉಪನಿರೀಕ್ಷಕರಾದ ಶ್ರೀ ಶೈಲಾ ಮುರಗೋಡ್ ಅಧ್ಯಕ್ಷತೆಯಲ್ಲಿ ನಡೆಯಿತು.

ವೇಣೂರು ಠಾಣಾ ವ್ಯಾಪ್ತಿಯ ಮಸೀದಿ ಅಧ್ಯಕ್ಷ – ಕಾರ್ಯದರ್ಶಿಗಳು ಭಾಗವಿಸಿದ್ದರು. ಉಪನಿರೀಕ್ಷರು ಮಾತನಾಡಿ ಕಾನೂನು ಮತ್ತು ಸುವ್ಯವಸ್ಥೆಗೆ ಸಮುದಾಯ ಮುಖಂಡರ ಸಹಕಾರ ಕೋರಿದರು.

ಪಡ್ಡಂದಡ್ಕ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಕಟ್ಟೆ ಮಸೀದಿ ಅಧ್ಯಕ್ಷ ನವಾಜ್ , ವೇಣೂರಿನ ಹಮೀದ್, ಅಳದಂಗಡಿ ಅಸಿಫ್ ಯಾಕುಬ್ , ಕಾಶಿಪಟ್ಣದ ಪುತ್ತುಮೋನು ,ಪ್ರಮುಖರಾದ ಪತ್ರಕರ್ತ ಎಚ್ ಮಹಮ್ಮದ್ ವೇಣೂರು ,ಖಾಲಿದ್ ಪುಲಬೆ ,ಅಲಿಯಬ್ಬ ಪುಲಬೆ, ಅಶ್ರಫ್ ಶಾಂತಿನಗರ ,ಅಲ್ತಾಫ್ ಆರಂಬೋಡಿ ಸೇರಿದಂತೆ ಮಸೀದಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಆರಕ್ಷಕ ಎಚ್.ಸಿ ಪಂಪಾವತಿ ಧನ್ಯವಾದವಿತ್ತರು

Related posts

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಜಾಗತಿಕ ಯುವ ಶೃಂಗಸಭೆಗೆ ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿ ಆದಿತ್ಯ ಹೆಚ್.ಎಸ್ ಆಯ್ಕೆ

Suddi Udaya

ಬೆಳ್ತಂಗಡಿ: ತಲೆಮಲೆರಿಸಿಕೊಂಡಿದ್ದ ವಾರೆಂಟ್ ಆರೋಪಿ ಸತೀಶ್ ದ್ರಾವಿಡ ಪೊಲೀಸ್ ವಶಕ್ಕೆ

Suddi Udaya

ಪಿಯುಸಿ ಫಲಿತಾಂಶ: ಆಳ್ವಾಸ್‌ ಪಿ.ಯು ಕಾಲೇಜು ವಿದ್ಯಾರ್ಥಿನಿ ದಿಶಾ ರಾಜ್ಯಕ್ಕೆ ಪ್ರಥಮ

Suddi Udaya

ಸುದ್ದಿ ಉದಯ ವಾರಪತ್ರಿಕೆಯು ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ “ಹೇ ಶಾರದೆ” ಫೋಟೊ ಸ್ಪರ್ಧೆಯ ಫಲಿತಾಂಶ ಪ್ರಕಟ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

Suddi Udaya
error: Content is protected !!