July 23, 2026
ತಾಲೂಕು ಸುದ್ದಿ

ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟದ ಸಮಾರೋಪ

ಬೆಳ್ತಂಗಡಿ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ವಾಣಿ ಪದವಿ ಪೂರ್ವ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ಜರಗಿದ ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟದ ಸಮಾರೋಪ ಸೆ. 14ರಂದು ನಡೆಯಿತು.
ಜನಪದ ಕುಣಿತಗಳು ಮತ್ತು ಹಾಡುಗಳ ಬಗ್ಗೆ ಕಲಾವಿದರಾದ ಜಯರಾಮ್ ಮುಂಡಾಜೆ ಹಾಗೂ ನಾಟಕ ರಚನೆ ಬಗ್ಗೆ ಆಕಾಶವಾಣಿ ಕಲಾವಿದೆ ಶ್ರೀಮತಿ ಅಕ್ಷತರಾಜ್ ಪೆರ್ಲ ಕಮ್ಮಟವನ್ನು ನಡೆಸಿಕೊಟ್ಟರು.
ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ತುಳು ಸಂಘದ ಸಂಯೋಜಕ ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು. ಕಮಟ್ಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಮಾಣ ಪತ್ರವನ್ನು ನೀಡಲಾಯಿತು.

Related posts

ತುಳುವೆರೆ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್. ಜೆ. ಮತದಾನ

Suddi Udaya

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಪ್ರಾಮಾಣಿಕ ಜನಸೇವೆಗಾಗಿ ಸಹಕಾರ ಸಂಘಗಳು ಕಟಿಬದ್ದರಾಗಬೇಕು; ಬೆಳ್ತಂಗಡಿ ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ ಕರೆ

Suddi Udaya

ಕುದ್ರೋಳಿ‌ ಕ್ಷೇತ್ರದ ನಿರ್ಮಾತೃ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ‌ ಸದಸ್ಯರು

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya
error: Content is protected !!