September 6, 2026
ತಾಲೂಕು ಸುದ್ದಿ

ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟದ ಸಮಾರೋಪ

ಬೆಳ್ತಂಗಡಿ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ವಾಣಿ ಪದವಿ ಪೂರ್ವ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ಜರಗಿದ ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟದ ಸಮಾರೋಪ ಸೆ. 14ರಂದು ನಡೆಯಿತು.
ಜನಪದ ಕುಣಿತಗಳು ಮತ್ತು ಹಾಡುಗಳ ಬಗ್ಗೆ ಕಲಾವಿದರಾದ ಜಯರಾಮ್ ಮುಂಡಾಜೆ ಹಾಗೂ ನಾಟಕ ರಚನೆ ಬಗ್ಗೆ ಆಕಾಶವಾಣಿ ಕಲಾವಿದೆ ಶ್ರೀಮತಿ ಅಕ್ಷತರಾಜ್ ಪೆರ್ಲ ಕಮ್ಮಟವನ್ನು ನಡೆಸಿಕೊಟ್ಟರು.
ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ತುಳು ಸಂಘದ ಸಂಯೋಜಕ ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು. ಕಮಟ್ಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಮಾಣ ಪತ್ರವನ್ನು ನೀಡಲಾಯಿತು.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಯಾಗಿ ಪೊಲೀಸರ ಮನವಿ

Suddi Udaya

ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಭಜಕರ ಬೃಹತ್ ಸಮಾವೇಶ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಖಂಡನಾ ಮೆರವಣಿಗೆ

Suddi Udaya

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯಲ್ಲಿ ಮೆಗಾ ಡ್ರೈವ್ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಕಾಲೇಜು : ಮ್ಯಾರಥನ್ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನ ಉದ್ಘಾಟನೆ

Suddi Udaya
error: Content is protected !!