July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

ವೇಣೂರು: ಇಲ್ಲಿನ ಆರಕ್ಷಕ ಠಾಣೆಯಲ್ಲಿ ಮುಸ್ಲಿಮರ ಹಬ್ಬ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆಯು ಆರಕ್ಷಕ ಉಪನಿರೀಕ್ಷಕರಾದ ಶ್ರೀ ಶೈಲಾ ಮುರಗೋಡ್ ಅಧ್ಯಕ್ಷತೆಯಲ್ಲಿ ನಡೆಯಿತು.

ವೇಣೂರು ಠಾಣಾ ವ್ಯಾಪ್ತಿಯ ಮಸೀದಿ ಅಧ್ಯಕ್ಷ – ಕಾರ್ಯದರ್ಶಿಗಳು ಭಾಗವಿಸಿದ್ದರು. ಉಪನಿರೀಕ್ಷರು ಮಾತನಾಡಿ ಕಾನೂನು ಮತ್ತು ಸುವ್ಯವಸ್ಥೆಗೆ ಸಮುದಾಯ ಮುಖಂಡರ ಸಹಕಾರ ಕೋರಿದರು.

ಪಡ್ಡಂದಡ್ಕ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಕಟ್ಟೆ ಮಸೀದಿ ಅಧ್ಯಕ್ಷ ನವಾಜ್ , ವೇಣೂರಿನ ಹಮೀದ್, ಅಳದಂಗಡಿ ಅಸಿಫ್ ಯಾಕುಬ್ , ಕಾಶಿಪಟ್ಣದ ಪುತ್ತುಮೋನು ,ಪ್ರಮುಖರಾದ ಪತ್ರಕರ್ತ ಎಚ್ ಮಹಮ್ಮದ್ ವೇಣೂರು ,ಖಾಲಿದ್ ಪುಲಬೆ ,ಅಲಿಯಬ್ಬ ಪುಲಬೆ, ಅಶ್ರಫ್ ಶಾಂತಿನಗರ ,ಅಲ್ತಾಫ್ ಆರಂಬೋಡಿ ಸೇರಿದಂತೆ ಮಸೀದಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಆರಕ್ಷಕ ಎಚ್.ಸಿ ಪಂಪಾವತಿ ಧನ್ಯವಾದವಿತ್ತರು

Related posts

ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳ ತೆರವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ ಭೇಟಿ

Suddi Udaya

ಕಡಿರುದ್ಯಾವರ: ಕಾನರ್ಪ ಕುಮೇರು ನಿವಾಸಿ ಕೃಷಿಕ ಡೀಕಯ್ಯ ಗೌಡ ನಿಧನ

Suddi Udaya

ಜಮಲಾಬಾದ್ ಇದ್ಗದಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಪುತ್ತೂರು ಅಧಿವಕ್ತಾ ಪರಿಷತ್, ದ.ಕ. ಜಿಲ್ಲೆ ಮತ್ತು ಮಹಿಳಾ ಬಂಧುತ್ವ ವೇದಿಕೆ ಸಹಯೋಗದೊಂದಿಗೆ ಮಹಿಳಾ ದಿನಾಚರಣೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಉಚಿತ ನೀಟ್ ಲಾಂಗ್ ಟರ್ಮ್ ಕೋಚಿಂಗ್

Suddi Udaya
error: Content is protected !!