September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ಶಾಖೆ ವತಿಯಿಂದ ಪ.ಪಂ ಅಧ್ಯಕ್ಷ ಜಯಾನಂದ ಗೌಡರಿಗೆ ಅಭಿನಂದನೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ಶಾಖೆ ವತಿಯಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡರವರಿಗೆ ಅಭಿನಂದನೆ ಕಾರ್ಯಕ್ರಮ ಸೆ.14ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಸುಂದರ ಪೂಜಾರಿ, ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಧಾರ್ಮಿಕ ಚಿಂತಕ ರಘುಚಂದ್ರ ಚೌಟ, ಸಂಘದ ಅಧ್ಯಕ್ಷರಾದ ವಿಠಲ ಶೆಟ್ಟಿ, ವಸಂತ ಸುವರ್ಣ ಹಾಗೂ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya

ಪಾಲೇದು: ಮನೆ ಮನೆಗಳಲ್ಲಿ ಪರಿಸರ ದಿನ

Suddi Udaya

ಎಸ್.ಐ.ಟಿ ಯ ಮಂಜುನಾಥ್ ಗೌಡ ಲೋಕಾಯುಕ್ತ ಡಿವೈಎಸ್ಪಿಯಾಗಿ ನೇಮಕ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಅಭಿವಂದನಾ ಕಾರ್ಯಕ್ರಮ: ಚಲನಚಿತ್ರ ನಟ ವಿಜಯ ರಾಘವೇಂದ್ರ ಭಾಗಿ

Suddi Udaya

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಸದಸ್ಯೆಯ ತಂಡದಿಂದ ಹಲ್ಲೆ: ಎಸ್‌ಡಿಪಿಐ ತೆಕ್ಕಾರು ಗ್ರಾಮ ಸಮಿತಿ ಖಂಡನೆ

Suddi Udaya

ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದು ರಸ್ತೆ ಸಂಪರ್ಕ ಕಡಿತ ಅಡಿಕೆ ಮರದ ತಾತ್ಕಾಲಿಕ ಸೇತುವೆ ನಿರ್ಮಾಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಬಿಜೆಪಿ ಕಾರ್ಯಕರ್ತರು

Suddi Udaya
error: Content is protected !!