25.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಕಬಡ್ಡಿ ಪಂದ್ಯಾಟ: ಬೆಳಾಲು ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

ಬೆಳಾಲು: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ನಡೆದ ಕೊಕ್ಕಡ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ಇವರು ತರಬೇತಿ ನೀಡಿರುತ್ತಾರೆ.

ವಿಜೇತ ತಂಡವನ್ನು ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದರು.

Related posts

ರೋಟರಿ ಕ್ಲಬ್ ಹಾಗೂ ಕಾನ್ ಫಿನ್ ಹೋಮ್ಸ್ ಸಹಕಾರದಲ್ಲಿ ಸಿಯೋನ್ ಆಶ್ರಮದ ನಿವಾಸಿಗಳಿಗೆ 135 ಮಂಚಗಳು ಹಾಗೂ ಹಾಸಿಗೆ ಸಾಮಗ್ರಿಗಳ ಕೊಡುಗೆ

Suddi Udaya

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಸಾಂಪ್ರದಾಯಿಕ ದಿನಾಚರಣೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಪ್ರೊ. ಪದ್ಮನಾಭ ಕೆ. ಅಧಿಕಾರ ಸ್ವೀಕಾರ

Suddi Udaya

ವೆಯಿಟ್ ಲಿಫ್ಟಿಂಗ್ ನಲ್ಲಿ ಗರ್ಡಾಡಿಯ ರಕ್ಷಿತ್ ಪೈ ಪ್ರಥಮ ಸ್ಥಾನ

Suddi Udaya

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!