July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಮುಂಡಾಜೆ ಪ.ಪೂ. ಕಾಲೇಜು ವಿದ್ಯಾರ್ಥಿ ಕೆ.ಎನ್. ಧನುಷ್ ಆಯ್ಕೆ


ಮುಂಡಾಜೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕೆ ಎನ್ ಧನುಷ್ ಇವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ಶಿಕ್ಷಣ ) ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಬೆಂಗಳೂರಿನ ಗಾಂಧಿನಗರದಲ್ಲಿ ಸೆ.17ರಿಂದ ಸೆ.23ರವರೆಗೆ ನಡೆಯಲಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ.

ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಯಾಗಿರುವ ಇವರು ಮಿತ್ತಬಾಗಿಲು ಗ್ರಾಮದ ಕೋಡಿ ಮನೆ ಶ್ರೀಮತಿ ಸೇವಂತಿ ಮತ್ತು ನಾರಾಯಣ ಗೌಡ ದಂಪತಿಗಳ ಪುತ್ರ.

Related posts

ಅತ್ತಾಜೆ ಮುಹಿಯುದ್ದೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಭೇಟಿ

Suddi Udaya

ನಡ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಳೆ ವಿದ್ಯಾರ್ಥಿಗಳಿಂದ ಮಕ್ಕಳಿಗೆ ಐಡಿ ಕಾರ್ಡ್ ಮತ್ತು ಪ್ರೋತ್ಸಾಹ ಧನ ವಿತರಣೆ

Suddi Udaya

ಭಾರೀ ಗಾಳಿ ಮಳೆ: ನಡ ಮಂಜೊಟ್ಟಿ ಬಳಿ ಟಿಪ್ಪರ್ ಮೇಲೆ ಮರ ಬಿದ್ದು ಹಾನಿ

Suddi Udaya

ಬಜಿರೆ ಪಿಯಂಶ್ರೀ ಶಾಲೆಯ ಎಲ್‌ಕೆಜಿ-ಯುಕೆಜಿ ಪೋಷಕರ ಸಭೆ: ನೂತನ ಅಧ್ಯಕ್ಷರಾಗಿ ಜಗನ್ನಾಥ ದೇವಾಡಿಗ, ಉಪಾಧ್ಯಕ್ಷೆಯಾಗಿ ಹರಿಣಿ ಜೈನ್ ಆಯ್ಕೆ

Suddi Udaya
error: Content is protected !!