24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾರ್ವಜನಿಕ ಶ್ರೀ ಗಣೇಶೋತ್ಸವ: ನೃತ್ಯ ಸ್ಪರ್ಧೆಯಲ್ಲಿ ಬೀಟ್ ರಾಕರ್ಸ್ ತಂಡಕ್ಕೆ ಹಲವು ಪ್ರಶಸ್ತಿ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಕನ್ಯಾಡಿಯಲ್ಲಿ ನಡೆದ ನೃತ್ಯ ಸ್ಪರ್ಧೆಯಲ್ಲಿ ಸುಮಾರು 15 ತಂಡದಲ್ಲಿ ಬೀಟ್ ರಾಕರ್ಸ್ ಸೀನಿಯರ್ ಪ್ರಥಮ, ಜೂನಿಯರ್ ತೃತೀಯ, ಉಜಿರೆಯಲ್ಲಿ ನಡೆದ ನೃತ್ಯ ಸ್ಪರ್ಧೆಯಲ್ಲಿ 18 ತಂಡದೊಂದಿಗೆ ಬೀಟ್ ರಾಕರ್ಸ್ ತಂಡ ದ್ವಿತೀಯ ಹಾಗೂ ಚಾರ್ಮಾಡಿಯಲ್ಲಿ ನಡೆದ ನೃತ್ಯ ಸ್ಪರ್ಧೆಯಲ್ಲಿ ಜೂನಿಯರ್ ವಿಭಾಗ ದ್ವಿತೀಯ, ಸೀನಿಯರ್ ವಿಭಾಗ ತೃತೀಯ ಬಹುಮಾನ ಗಳಿಸಿದ್ದು, ಇವರಿಗೆ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.

Related posts

ಮಹೇಶ್ ಶೆಟ್ಟಿಯವರು‌ ಕಾಂಗ್ರೆಸ್ ಗೆ ಬೆಂಬಲ‌ ನೀಡಿದ್ರೆ ಅದು ವ್ಯಕ್ತಿಗತ, ಪಕ್ಷವಾಗಿ ಅಲ್ಲ, ಶಶಿರಾಜ್ ಶೆಟ್ಟಿಯವರ ಆರೋಪ ಸತ್ಯಕ್ಕೆ ದೂರವಾದದ್ದು

Suddi Udaya

ಅ.13-19: ಕನ್ಯಾಡಿ | ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಮತ ಚಲಾವಣೆ

Suddi Udaya

ಅವಕಾಶಗಳ ಆಗರ, ಸಾಧನೆಗಳ ಸಾಗರ, ಕರಾವಳಿ ಪ್ರವಾಸೋದ್ಯಮ: ಸಂಪತ್ ಬಿ. ಸುವರ್ಣ

Suddi Udaya

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಭಾರತೀಯ ಸೈನ್ಯದ ಅಭ್ಯುದಯಕ್ಕಾಗಿ ಸೀಯಾಳಭಿಷೇಕದ ಮೂಲಕ ವಿಶೇಷ ಪ್ರಾರ್ಥನೆ

Suddi Udaya
error: Content is protected !!