22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾರ್ವಜನಿಕ ಶ್ರೀ ಗಣೇಶೋತ್ಸವ: ನೃತ್ಯ ಸ್ಪರ್ಧೆಯಲ್ಲಿ ಬೀಟ್ ರಾಕರ್ಸ್ ತಂಡಕ್ಕೆ ಹಲವು ಪ್ರಶಸ್ತಿ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಕನ್ಯಾಡಿಯಲ್ಲಿ ನಡೆದ ನೃತ್ಯ ಸ್ಪರ್ಧೆಯಲ್ಲಿ ಸುಮಾರು 15 ತಂಡದಲ್ಲಿ ಬೀಟ್ ರಾಕರ್ಸ್ ಸೀನಿಯರ್ ಪ್ರಥಮ, ಜೂನಿಯರ್ ತೃತೀಯ, ಉಜಿರೆಯಲ್ಲಿ ನಡೆದ ನೃತ್ಯ ಸ್ಪರ್ಧೆಯಲ್ಲಿ 18 ತಂಡದೊಂದಿಗೆ ಬೀಟ್ ರಾಕರ್ಸ್ ತಂಡ ದ್ವಿತೀಯ ಹಾಗೂ ಚಾರ್ಮಾಡಿಯಲ್ಲಿ ನಡೆದ ನೃತ್ಯ ಸ್ಪರ್ಧೆಯಲ್ಲಿ ಜೂನಿಯರ್ ವಿಭಾಗ ದ್ವಿತೀಯ, ಸೀನಿಯರ್ ವಿಭಾಗ ತೃತೀಯ ಬಹುಮಾನ ಗಳಿಸಿದ್ದು, ಇವರಿಗೆ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯೋಗ ಮತ್ತು ರಂಗ ತರಬೇತಿಯ ಉದ್ಘಾಟನೆ

Suddi Udaya

ನಾರಾವಿ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷಿ ನಾರಾಯಣ ಮಯ್ಯ ನಿಧನ

Suddi Udaya

ಕೊಯ್ಯೂರು ಪ್ರೌಢಶಾಲಾ ರಜತ ಮಹೋತ್ಸವ: ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಕುದ್ಯಾಡಿ: ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ

Suddi Udaya

ಧರ್ಮಸ್ಥಳ: ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದ ಮರ

Suddi Udaya

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

Suddi Udaya
error: Content is protected !!