September 6, 2026
Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

ಉಜಿರೆ: ಸೆ.14 ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಗಾರ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಬ್ರಹ್ಮಾವರದ ಎಸ್.ಎಮ್.ಎಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಅಭಿಲಾಷ ಕಲಿಕೆಯಲ್ಲಿ ಕಲೆಯನ್ನು ಅಳವಡಿಸುವ ವಿಷಯಗಳ ಕುರಿತಾಗಿ ಪ್ರಾಯೋಗಿಕ ಮಾಹಿತಿ ಹಂಚಿಕೊಂಡರು.

ವಿಶೇಷವಾಗಿ ನಾಟಕ ಪೂರ್ವರಂಗದ ಮೂಲಕ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಸಂಪನ್ಮೂಲ ವ್ಯಕ್ತಿಗಳನ್ನು ಸ್ವಾಗತಿಸಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಕಾರ್ಯಗಾರದಲ್ಲಿ ಶ್ರೀಮತಿ ಅಭಿಲಾಷ ಅವರ ವಿದ್ಯಾರ್ಥಿನಿ ಕಾವ್ಯ ಹಂದೆ ತರಗತಿಗಳಲ್ಲಿ ಮಾಡಬಹುದಾದ ಅನೇಕ ಚಟುವಟಿಕೆಗಳು ಹಾಗೂ ನಾಟಕಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಮಾಡಿತೋರಿಸಿದರು.ಕಾರ್ಯಗಾರದಲ್ಲಿ ದ.ಕ.ಜಿಲ್ಲಾ ವಿವಿಧ ಸಿ.ಬಿ.ಎಸ್.ಇ ಶಾಲೆಗಳ ಶಿಕ್ಷಕರು ಭಾಗವಹಿಸಿದರು.

ಶಿಕ್ಷಕಿ ಕಲ್ಯಾಣಿ ರಾವ್ ಕಾರ್ಯಕ್ರಮ ನಿರೂಪಿಸಿದರು.

Related posts

ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಧರ್ಮಸ್ಥಳ : ಕೂಟದ ಕಲ್ಲು ನಿವಾಸಿ ನಿತೇಶ್ ನಿಧನ

Suddi Udaya

ಶ್ರೀ ದೈವ ಕೊಡಮಣಿತ್ತಾಯ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತುಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ- ಬ್ರಹ್ಮಕುಂಭಾಭಿಷೇಕ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ಪದ್ಮಾವತಿ ದೇವಿ ಪ್ರತಿಷ್ಠೆ

Suddi Udaya

ಅಳದಂಗಡಿ: ತೋಟದಲ್ಲಿ ಬೃಹತ್‌ ಗಾತ್ರದ ಕಾಳಿಂಗ ಸರ್ಪ ಪತ್ತೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya
error: Content is protected !!