July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

ವೇಣೂರು: ಇಲ್ಲಿನ ಆರಕ್ಷಕ ಠಾಣೆಯಲ್ಲಿ ಮುಸ್ಲಿಮರ ಹಬ್ಬ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆಯು ಆರಕ್ಷಕ ಉಪನಿರೀಕ್ಷಕರಾದ ಶ್ರೀ ಶೈಲಾ ಮುರಗೋಡ್ ಅಧ್ಯಕ್ಷತೆಯಲ್ಲಿ ನಡೆಯಿತು.

ವೇಣೂರು ಠಾಣಾ ವ್ಯಾಪ್ತಿಯ ಮಸೀದಿ ಅಧ್ಯಕ್ಷ – ಕಾರ್ಯದರ್ಶಿಗಳು ಭಾಗವಿಸಿದ್ದರು. ಉಪನಿರೀಕ್ಷರು ಮಾತನಾಡಿ ಕಾನೂನು ಮತ್ತು ಸುವ್ಯವಸ್ಥೆಗೆ ಸಮುದಾಯ ಮುಖಂಡರ ಸಹಕಾರ ಕೋರಿದರು.

ಪಡ್ಡಂದಡ್ಕ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಕಟ್ಟೆ ಮಸೀದಿ ಅಧ್ಯಕ್ಷ ನವಾಜ್ , ವೇಣೂರಿನ ಹಮೀದ್, ಅಳದಂಗಡಿ ಅಸಿಫ್ ಯಾಕುಬ್ , ಕಾಶಿಪಟ್ಣದ ಪುತ್ತುಮೋನು ,ಪ್ರಮುಖರಾದ ಪತ್ರಕರ್ತ ಎಚ್ ಮಹಮ್ಮದ್ ವೇಣೂರು ,ಖಾಲಿದ್ ಪುಲಬೆ ,ಅಲಿಯಬ್ಬ ಪುಲಬೆ, ಅಶ್ರಫ್ ಶಾಂತಿನಗರ ,ಅಲ್ತಾಫ್ ಆರಂಬೋಡಿ ಸೇರಿದಂತೆ ಮಸೀದಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಆರಕ್ಷಕ ಎಚ್.ಸಿ ಪಂಪಾವತಿ ಧನ್ಯವಾದವಿತ್ತರು

Related posts

ಅಮಾನತುಗೊಂಡಿದ್ದ ಶಿಕ್ಷಕ ಕಿರಣ್ ಕುಮಾರ್ ಕೊರಂಜ ಶಾಲೆಗೆ ವಗಾ೯ವಣೆ

Suddi Udaya

ಗುರಿಪಳ್ಳ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗಿಡನಾಟಿ, ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ

Suddi Udaya

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಸಿರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!