23.7 C
ಪುತ್ತೂರು, ಬೆಳ್ತಂಗಡಿ
April 24, 2026
ಸಾಧಕರು

ಅಧ್ಯಾಪಕ ಶಂಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ

ಬೆಳ್ತಂಗಡಿ :ಉಡುಪಿ,ಕಾಸರಗೋಡು ಜಿಲ್ಲೆಯ ಸಹಿತ ದ.ಕ.ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮ ಮಂಗಳೂರು ಇವರು ಏರ್ಪಡಿಸಿದ್ದ 31ನೇ ವರ್ಷದ
ಮಕ್ಕಳ ಧ್ವನಿ-2024 ಮಕ್ಕಳ ಸಾಹಿತ್ಯಿಕ ಸಾಂಸ್ಕೃತಿಕ ಸಮ್ಮೇಳನದ
ಸಂದರ್ಭದಲ್ಲಿ ಸ್ಪ ರ್ಧೆಗೆ ಬಂದ ಮಕ್ಕಳ ಕವನ ಸಂಕಲನಗಳಲ್ಲಿ ಮುಂಡಾಜೆಯ ಕವಿ ಸ.ಹಿ.ಪ್ರಾ.ಶಾಲೆ ಸಿದ್ದಬೈಲು ಪರಾರಿಯ ಶಾಲೆಯ ಅಧ್ಯಾಪಕ ಶಂಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ ದೊರೆತಿದೆ.


.

Related posts

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ಉತ್ತೀರ್ಣ

Suddi Udaya

ಅತ್ಯುನ್ನತ ಸೇವೆಗಾಗಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪಡೆದ ವಿಜಯ ಕುಮಾರ್ ಕೆಲ್ಲಗುತ್ತು ರವರಿಗೆ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಅಲೋಕ್ ಮೋಹನ್ ರಿಂದ ಸ್ಮರಣಿಕೆ ನೀಡಿ ಗೌರವ

Suddi Udaya

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ದತಿ ನಿರ್ಮೂಲನ ಸಮಿತಿ ಸದಸ್ಯರಾಗಿ ಶೇಖರ್ ಎಲ್.

Suddi Udaya

ವಸಂತಿ ಟಿ. ನಿಡ್ಲೆ ರವರು ಆಲ್ ಇಂಡಿಯಾ ವಿಮೆನ್ ಅಚೀವರ್-2023 ಪ್ರಶಸ್ತಿಗೆ ಆಯ್ಕೆ

Suddi Udaya

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya
error: Content is protected !!