July 23, 2026
ಶಾಲಾ ಕಾಲೇಜು

ಜೆಸಿಐ ಬೆಳ್ತಂಗಡಿ ಮಂಜಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ, ಮಂಜುಶ್ರೀ ಇದರ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮದ ಪ್ರಯುಕ್ತ How to Focus on career ಎಂಬ ವಿಷಯದಲ್ಲಿ ತರಬೇತಿಯನ್ನು ನಡೆಸಲಾಯಿತು.

ಎಕ್ಸೆಲ್ ಪಿಯು ಕಾಲೇಜಿನಲ್ಲಿ ನಡೆದ ತರಬೇತಿ ಕಾರ್ಯಕ್ರಮವನ್ನು ಜೆಸಿಐ ವಲಯ ತರಬೇತುದಾರರಾದ ಶಂಕರ್ ರಾವ್ ರವರು ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಂಜಿತ್ ಎಚ್.ಡಿ ಸ್ವಾಗತಿಸಿ ತರಬೇತಿಗೆ ಅವಕಾಶ ಮಾಡಿಕೊಟ್ಟ ಎಕ್ಸೆಲ್ ಕಾಲೇಜಿನ ಅಧ್ಯಕ್ಷರಾದ ಶ್ರೀ ಸುಮಂತ್ ಕುಮಾರ್ ಜೈನ ಧನ್ಯವಾದವನ್ನು ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮಾರಿಕೆ, ಕ್ಯಾಂಪಸ್ ಮೇಲ್ವಿಚಾರಕರಾದ ಶಾಂತಿ ರಾಜ್ ಜೈನ, ಘಟಕದ ಉಪಾಧ್ಯಕ್ಷರಾದ ಹೇಮಾವತಿ.ಕೆ, ಕಾರ್ಯದರ್ಶಿ ಅನುದೀಪ್ ಜೈನ್, ಜೆಜೆಸಿ ಅಧ್ಯಕ್ಷ ಸಮನ್ವಿತ್ ಉಪಸ್ಥಿತರಿದ್ದರು

Related posts

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆ: ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ.

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಪಂಚಮಿಗೆ ದ್ವಿತೀಯ ಸ್ಥಾನ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಮಣಿನಾಲ್ಕೂರು: ಸ.ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ರೆಡ್ ಕ್ರಾಸ್ ಘಟಕ ಸ.ಪ.ಪೂ ಕಾಲೇಜಿನ ಸಹಯೋಗದೊಂದಿಗೆ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

‘ಐಐಎಸ್ಇಆರ್ ಆಪ್ಟಿಟ್ಯೂಡ್ ಟೆಸ್ಟ್’ ಪರೀಕ್ಷೆ: ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿಗೆ ಅಭೂತಪೂರ್ವ ಯಶಸ್ಸು

Suddi Udaya
error: Content is protected !!