30.7 C
ಪುತ್ತೂರು, ಬೆಳ್ತಂಗಡಿ
April 24, 2026
ಶಾಲಾ ಕಾಲೇಜು

ಜೆಸಿಐ ಬೆಳ್ತಂಗಡಿ ಮಂಜಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ, ಮಂಜುಶ್ರೀ ಇದರ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮದ ಪ್ರಯುಕ್ತ How to Focus on career ಎಂಬ ವಿಷಯದಲ್ಲಿ ತರಬೇತಿಯನ್ನು ನಡೆಸಲಾಯಿತು.

ಎಕ್ಸೆಲ್ ಪಿಯು ಕಾಲೇಜಿನಲ್ಲಿ ನಡೆದ ತರಬೇತಿ ಕಾರ್ಯಕ್ರಮವನ್ನು ಜೆಸಿಐ ವಲಯ ತರಬೇತುದಾರರಾದ ಶಂಕರ್ ರಾವ್ ರವರು ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಂಜಿತ್ ಎಚ್.ಡಿ ಸ್ವಾಗತಿಸಿ ತರಬೇತಿಗೆ ಅವಕಾಶ ಮಾಡಿಕೊಟ್ಟ ಎಕ್ಸೆಲ್ ಕಾಲೇಜಿನ ಅಧ್ಯಕ್ಷರಾದ ಶ್ರೀ ಸುಮಂತ್ ಕುಮಾರ್ ಜೈನ ಧನ್ಯವಾದವನ್ನು ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮಾರಿಕೆ, ಕ್ಯಾಂಪಸ್ ಮೇಲ್ವಿಚಾರಕರಾದ ಶಾಂತಿ ರಾಜ್ ಜೈನ, ಘಟಕದ ಉಪಾಧ್ಯಕ್ಷರಾದ ಹೇಮಾವತಿ.ಕೆ, ಕಾರ್ಯದರ್ಶಿ ಅನುದೀಪ್ ಜೈನ್, ಜೆಜೆಸಿ ಅಧ್ಯಕ್ಷ ಸಮನ್ವಿತ್ ಉಪಸ್ಥಿತರಿದ್ದರು

Related posts

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

Suddi Udaya

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ‌ ಸನ್ಮಾನ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲಾ ಪ್ರಾರಂಭೋತ್ಸವ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿನಿ ಕೆ.ಅಮೃತಾ ತಾಲೂಕಿಗೆ ದ್ವಿತೀಯ, ರಾಜ್ಯದಲ್ಲಿ 5ನೇ ರ್‍ಯಾಂಕ್

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!