29.2 C
ಪುತ್ತೂರು, ಬೆಳ್ತಂಗಡಿ
April 19, 2025
ಆಯ್ಕೆ

ಪ್ರೌಢ ಶಾಲಾ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಸುಲ್ಕೇರಿ : ಹೈದರಾಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ* ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ವಿಜೇತ ವಿಧ್ಯಾರ್ಥಿಗಳಿಗೆ ಹಾಗೂ ತರಬೇತಿ ನೀಡಿದ ಮಾರ್ಗದರ್ಶನ ನೀಡಿದ ಸುಲ್ಕೇರಿ ಮಹಾಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಗೆ ಅಭಿನಂದನೆ ಸಲ್ಲಿಸಿದರು

Related posts

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ರಾಜ್ಯ ಸಮಿತಿ ಸದಸ್ಯರಾಗಿ ಉಮಾ ಸುನಿಲ್ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಪ್ರ. ಕಾರ್ಯದರ್ಶಿಯಾಗಿ ಕೆ. ಬಾಲಕೃಷ್ಣ ಗೌಡ ಕಲ್ಲಾಜೆ ಆಯ್ಕೆ

Suddi Udaya

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

Suddi Udaya

ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಯುವನಾಯಕ ಹರೀಶ್ ಕೆ ಬೈಲಬರಿ ಬಳಂಜ

Suddi Udaya
error: Content is protected !!