23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆ

ಬೆಳ್ತಂಗಡಿ : ದೇಶದ ಬಹಳಷ್ಟು ಜನರು ಮಾತನಾಡುವ ಹಿಂದಿ ಭಾಷೆ ಒಂದು ಶ್ರೀಮಂತ ಭಾಷೆಯಾಗಿದೆ ಎಂದು ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹಿಂದಿ ಶಿಕ್ಷಕಿ ಶ್ರೀಮತಿ ಯೋಗಿನಿ ಹೇಳಿದರು.
ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆ ಕುರಿತು ಮಾತನಾಡುತ್ತ, ಹಿಂದಿ ಭಾಷೆ ಭಾರತದ ವಿವಿಧ ರಾಜ್ಯಗಳ ಮತ್ತು ಪ್ರದೇಶಗಳ ನಡುವೆ ಉತ್ತಮ ಸಂವಹನವನ್ನು ಮಾಡುವ ಶಕ್ತಿಯಾಗಿದೆ. ರಾಷ್ಟ್ರೀಯ ಎಲ್ಲಾ ವಿಚಾರಗಳನ್ನು ತಿಳಿಯಲು ಅಥವಾ ವ್ಯವಹರಿಸಲು ಹಿಂದಿ ಭಾಷೆ ಉತ್ತಮ ಮಾಧ್ಯಮವಾಗಿದೆ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಹಿಂದಿ ಉಪನ್ಯಾಸಕಿ ಶ್ರೀಮತಿ ರಮ್ಯಾ ಜೋಶಿ ಸ್ವಾಗತಿಸಿದರು. ದಿವಿಜ್ ಧನ್ಯವಾದವಿತ್ತರು.
ಡೆಲಿಷಾ ಮೋನಿಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ನಿಂದ ವಿವಿಧ ರೀತಿಯಲ್ಲಿ ಸಹಕರಿಸಿದ ಮಹನೀಯರಿಗೆ ಸನ್ಮಾನ

Suddi Udaya

ನಿಯಂತ್ರಣ ತಪ್ಪಿ ಆಪೆ ರಿಕ್ಷಾ ಪಲ್ಟಿ: ಪ್ರಯಾಣಿಕರಿಗೆ ಗಾಯ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಗುಂಡ್ಯ – ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆ: 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

Suddi Udaya

ಭಾ.ಜ.ಪಾ ಬೆಳ್ತಂಗಡಿ ಮಂಡಲ ವತಿಯಿಂದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!