26.7 C
ಪುತ್ತೂರು, ಬೆಳ್ತಂಗಡಿ
June 8, 2026
ಸಾಧಕರು

ಶ0ಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ .

ಬೆಳ್ತಂಗಡಿ :ಉಡುಪಿ,ಕಾಸರಗೋಡು ಜಿಲ್ಲೆಯ ಸಹಿತ ದ.ಕ.ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮ ಮಂಗಳೂರು ಇವರು ಏರ್ಪಡಿಸಿದ್ದ 31ನೇ ವರ್ಷದ
ಮಕ್ಕಳ ಧ್ವನಿ-2024 ಮಕ್ಕಳ ಸಾಹಿತ್ಯಿಕ ಸಾಂಸ್ಕೃತಿಕ ಸಮ್ಮೇಳನದ
ಸಂದರ್ಭದಲ್ಲಿ ಸ್ಪ ರ್ಧೆಗೆ ಬಂದ ಮಕ್ಕಳ ಕವನ ಸಂಕಲನಗಳಲ್ಲಿ ಮುಂಡಾಜೆಯ ಕವಿ ಸ.ಹಿ.ಪ್ರಾ.ಶಾಲೆ ಸಿದ್ದಬೈಲು ಪರಾರಿಯ ಶಾಲೆಯ ಅಧ್ಯಾಪಕ ಶಂಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ ದೊರೆತಿದೆ.


.

Related posts

ಬಂದಾರು ಗ್ರಾ.ಪಂ. ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿ ಸ್ವೀಕಾರ

Suddi Udaya

ನಡ ನಿವಾಸಿ ಅರುಣ್ ಜಿ. ಡಿ.ಸೋಜ ಅವರಿಗೆ ಜೈಪುರ ಮಾಳವೀಯ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಿಂದ ಪಿಹೆಚ್ ಡಿ ಪದವಿ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಮಾನವೀಯತೆ ಮೆರೆದ ಪಿಕಪ್ ಮಾಲಕ ಸಲೀಂ ಕೊಯ್ಯುರ್

Suddi Udaya

ಉಜಿರೆ: ಎಂ.ಜಿ.ಐ.ಆರ್.ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು ಕುರಿತು ರಾಷ್ಟ್ರೀಯ ಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಭುಜಬಲಿ ಧರ್ಮಸ್ಥಳ ರವರಿಗೆ “ಶ್ರೀ ಯಕ್ಷಾಂಜನೆಯ ಪ್ರಶಸ್ತಿ” ಪ್ರದಾನ

Suddi Udaya
error: Content is protected !!