30.7 C
ಪುತ್ತೂರು, ಬೆಳ್ತಂಗಡಿ
April 24, 2026
ಸಾಧಕರು

ಶ0ಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ .

ಬೆಳ್ತಂಗಡಿ :ಉಡುಪಿ,ಕಾಸರಗೋಡು ಜಿಲ್ಲೆಯ ಸಹಿತ ದ.ಕ.ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮ ಮಂಗಳೂರು ಇವರು ಏರ್ಪಡಿಸಿದ್ದ 31ನೇ ವರ್ಷದ
ಮಕ್ಕಳ ಧ್ವನಿ-2024 ಮಕ್ಕಳ ಸಾಹಿತ್ಯಿಕ ಸಾಂಸ್ಕೃತಿಕ ಸಮ್ಮೇಳನದ
ಸಂದರ್ಭದಲ್ಲಿ ಸ್ಪ ರ್ಧೆಗೆ ಬಂದ ಮಕ್ಕಳ ಕವನ ಸಂಕಲನಗಳಲ್ಲಿ ಮುಂಡಾಜೆಯ ಕವಿ ಸ.ಹಿ.ಪ್ರಾ.ಶಾಲೆ ಸಿದ್ದಬೈಲು ಪರಾರಿಯ ಶಾಲೆಯ ಅಧ್ಯಾಪಕ ಶಂಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ ದೊರೆತಿದೆ.


.

Related posts

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಘಟಕ : ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಗೌರವ ಪುರಸ್ಕಾರ

Suddi Udaya

ತಾಲೂಕಿನ ನಾಲ್ವರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಉಜಿರೆ: ಎಂ.ಜಿ.ಐ.ಆರ್.ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು ಕುರಿತು ರಾಷ್ಟ್ರೀಯ ಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

Suddi Udaya

ಹೆಮ್ಮೆಯ ಕನ್ನಡಿಗ ‘ರಾಷ್ಟ್ರಪ್ರಶಸ್ತಿ’ಗೆ ಲ| ಡಾ.ಗೋಪಾಲಕೃಷ್ಣ ಕಾಂಚೋಡು ಆಯ್ಕೆ

Suddi Udaya
error: Content is protected !!