25.5 C
ಪುತ್ತೂರು, ಬೆಳ್ತಂಗಡಿ
July 23, 2026
ಸಾಧಕರು

ಅಧ್ಯಾಪಕ ಶಂಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ

ಬೆಳ್ತಂಗಡಿ :ಉಡುಪಿ,ಕಾಸರಗೋಡು ಜಿಲ್ಲೆಯ ಸಹಿತ ದ.ಕ.ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮ ಮಂಗಳೂರು ಇವರು ಏರ್ಪಡಿಸಿದ್ದ 31ನೇ ವರ್ಷದ
ಮಕ್ಕಳ ಧ್ವನಿ-2024 ಮಕ್ಕಳ ಸಾಹಿತ್ಯಿಕ ಸಾಂಸ್ಕೃತಿಕ ಸಮ್ಮೇಳನದ
ಸಂದರ್ಭದಲ್ಲಿ ಸ್ಪ ರ್ಧೆಗೆ ಬಂದ ಮಕ್ಕಳ ಕವನ ಸಂಕಲನಗಳಲ್ಲಿ ಮುಂಡಾಜೆಯ ಕವಿ ಸ.ಹಿ.ಪ್ರಾ.ಶಾಲೆ ಸಿದ್ದಬೈಲು ಪರಾರಿಯ ಶಾಲೆಯ ಅಧ್ಯಾಪಕ ಶಂಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ ದೊರೆತಿದೆ.


.

Related posts

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ಉತ್ತೀರ್ಣ

Suddi Udaya

ಹೆಮ್ಮೆಯ ಕನ್ನಡಿಗ ‘ರಾಷ್ಟ್ರಪ್ರಶಸ್ತಿ’ಗೆ ಲ| ಡಾ.ಗೋಪಾಲಕೃಷ್ಣ ಕಾಂಚೋಡು ಆಯ್ಕೆ

Suddi Udaya

ಶೇಕ್ ಮಹಮ್ಮದ್ ಆರಿಫ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಡಾ.ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್

Suddi Udaya
error: Content is protected !!