July 23, 2026
ಆಯ್ಕೆ

ಪ್ರೌಢ ಶಾಲಾ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಸುಲ್ಕೇರಿ : ಹೈದರಾಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ* ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ವಿಜೇತ ವಿಧ್ಯಾರ್ಥಿಗಳಿಗೆ ಹಾಗೂ ತರಬೇತಿ ನೀಡಿದ ಮಾರ್ಗದರ್ಶನ ನೀಡಿದ ಸುಲ್ಕೇರಿ ಮಹಾಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಗೆ ಅಭಿನಂದನೆ ಸಲ್ಲಿಸಿದರು

Related posts

ಬೆಳ್ತಂಗಡಿ: ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ದ.ಕ. ಫ್ಲವರ್ ಡೆಕೊರೇಷನ್ ಮಾಲಕರ ಸಂಘ: ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ಸೀತಾರಾಮ್ ಆರ್. ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಕ್ರಮ್ ಗೌಡ ಧರ್ಮಸ್ಥಳ

Suddi Udaya

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ- ಪೂರ್ವಭಾವಿ ಸಭೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸಿದ್ಧಶ್ರೀ ಪ್ರಶಸ್ತಿ

Suddi Udaya
error: Content is protected !!