25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆ

ಮುಂಡಾಜೆ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆ ರಾಷ್ಟ್ರಮಟ್ಟಕ್ಕೆ ಆಯ್ಕೆ

ಮುಂಡಾಜೆ :ಆಂಧ್ರಪ್ರದೇಶದ ವಿಜಯವಾಡದ ವಿಜ್ಞಾನ ವಿಹಾರ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ಕ್ಷೇತ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯದಿಂದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಕನ್ನಡ ಮಾಧ್ಯಮ ಪ್ರೌಢಶಾಲೆಯ 17 ರ ವಯೋಮಾನದ ಬಾಲಕಿಯರ ವಿಭಾಗದ ತಂಡ ಪ್ರತಿನಿಧಿಸಿ ಪ್ರಥಮಸ್ಥಾನ ಪಡೆದು ಪುತ್ತೂರಿನ ತೆಂಕಿಲದ ವಿವೇಕಾನಂದ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

Related posts

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ದ.ಕ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಕೆ.ಎಮ್ ಅಬ್ದುಲ್‌ ಕರೀಮ್ ಹಾಗೂ ಜಯರಾಮ್ ಅಲಂಗಾರು ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ತಾಲೂಕು ಶಾಮಿಯಾನ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಪುಂಜಾಲಕಟ್ಟೆ : 3ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!