24.8 C
ಪುತ್ತೂರು, ಬೆಳ್ತಂಗಡಿ
April 1, 2025
Uncategorized

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆ

ಬೆಳ್ತಂಗಡಿ : ದೇಶದ ಬಹಳಷ್ಟು ಜನರು ಮಾತನಾಡುವ ಹಿಂದಿ ಭಾಷೆ ಒಂದು ಶ್ರೀಮಂತ ಭಾಷೆಯಾಗಿದೆ ಎಂದು ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹಿಂದಿ ಶಿಕ್ಷಕಿ ಶ್ರೀಮತಿ ಯೋಗಿನಿ ಹೇಳಿದರು.
ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆ ಕುರಿತು ಮಾತನಾಡುತ್ತ, ಹಿಂದಿ ಭಾಷೆ ಭಾರತದ ವಿವಿಧ ರಾಜ್ಯಗಳ ಮತ್ತು ಪ್ರದೇಶಗಳ ನಡುವೆ ಉತ್ತಮ ಸಂವಹನವನ್ನು ಮಾಡುವ ಶಕ್ತಿಯಾಗಿದೆ. ರಾಷ್ಟ್ರೀಯ ಎಲ್ಲಾ ವಿಚಾರಗಳನ್ನು ತಿಳಿಯಲು ಅಥವಾ ವ್ಯವಹರಿಸಲು ಹಿಂದಿ ಭಾಷೆ ಉತ್ತಮ ಮಾಧ್ಯಮವಾಗಿದೆ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಹಿಂದಿ ಉಪನ್ಯಾಸಕಿ ಶ್ರೀಮತಿ ರಮ್ಯಾ ಜೋಶಿ ಸ್ವಾಗತಿಸಿದರು. ದಿವಿಜ್ ಧನ್ಯವಾದವಿತ್ತರು.
ಡೆಲಿಷಾ ಮೋನಿಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ ನಿಧನ

Suddi Udaya

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya

ಜಾರಿಗೆಬೈಲು ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು

Suddi Udaya

ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya
error: Content is protected !!