23.5 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆ

ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯದಿಂದ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ.

ಬೆಳ್ತಂಗಡಿ :ಮುಂಡಾಜೆ :ಆಂಧ್ರಪ್ರದೇಶದ ವಿಜಯವಾಡದ ವಿಜ್ಞಾನ ವಿಹಾರ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ಕ್ಷೇತ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯದಿಂದ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ಪುತ್ತೂರಿನ ತೆಂಕಿಲದ ವಿವೇಕಾನಂದ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯುವ ರಾಷ್ಟ್ರ ಮಟ್ಟದವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಕಕ್ಕಿಂಜೆ : ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಡಿ.ಕೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷರಾಗಿ ತುಕರಾಮ್ ಬಿ., ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿಗೆ ಆಯ್ಕೆ

Suddi Udaya

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀಮತಿ ರೇಣುಕಾ , ಉಪಾಧ್ಯಕ್ಷರಾಗಿ ಶ್ರೀಮತಿ ಸುರೇಖಾ ಆಯ್ಕೆ

Suddi Udaya

ಇಂದಬೆಟ್ಟು ಶ್ರೀ ವೀರಭದ್ರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya
error: Content is protected !!