24 C
ಪುತ್ತೂರು, ಬೆಳ್ತಂಗಡಿ
June 8, 2025
ಆಯ್ಕೆ

ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯದಿಂದ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ.

ಬೆಳ್ತಂಗಡಿ :ಮುಂಡಾಜೆ :ಆಂಧ್ರಪ್ರದೇಶದ ವಿಜಯವಾಡದ ವಿಜ್ಞಾನ ವಿಹಾರ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ಕ್ಷೇತ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯದಿಂದ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ಪುತ್ತೂರಿನ ತೆಂಕಿಲದ ವಿವೇಕಾನಂದ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯುವ ರಾಷ್ಟ್ರ ಮಟ್ಟದವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಿಜೆಪಿ ಓಡಿಲ್ನಾಳ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿಗೆ ಚುನಾವಣೆ ಬೆಳ್ತಂಗಡಿ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪೂವಾಜೆ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿರ್ದೇಶಕರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಜೇಶ್ವರಿ, ಉಪಾಧ್ಯಕ್ಷರಾಗಿ ಚಂದ್ರಾವತಿ ಅವಿರೋಧ ಆಯ್ಕೆ

Suddi Udaya
error: Content is protected !!