25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆ

ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯದಿಂದ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ.

ಬೆಳ್ತಂಗಡಿ :ಮುಂಡಾಜೆ :ಆಂಧ್ರಪ್ರದೇಶದ ವಿಜಯವಾಡದ ವಿಜ್ಞಾನ ವಿಹಾರ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ಕ್ಷೇತ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯದಿಂದ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ಪುತ್ತೂರಿನ ತೆಂಕಿಲದ ವಿವೇಕಾನಂದ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯುವ ರಾಷ್ಟ್ರ ಮಟ್ಟದವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಬಂಟರ ಯಾನೆ ನಾಡವರ ಮಾತೃ ಸಂಘ ಸಂಚಾಲಕರಾಗಿ ಜಯರಾಮ ಭಂಡಾರಿ ಹಾಗೂ ಸಹ ಸಂಚಾಲಕರಾಗಿ ಕಿರಣ್ ಕುಮಾರ್ ಶೆಟ್ಟಿ : ನಾಮ ನಿರ್ದೇಶನ ನಿರ್ದೇಶಕರಾಗಿ ಜಯಂತ ಶೆಟ್ಟಿ ಹಾಗೂ ಅಜಿತ್ ಜಿ. ಶೆಟ್ಟಿ, ಪುಷ್ಪರಾಜ್ ಶೆಟ್ಟಿ ಆಯ್ಕೆ

Suddi Udaya

ನಡ-ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆ: ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಮೂಡಯೂರು, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಲಿಯೋ ಕ್ಲಬ್ ಅಧ್ಯಕ್ಷರಾಗಿ ಭಾಷಿನಿ, ಕಾರ್ಯದರ್ಶಿಯಾಗಿ ದೀಕ್ಷಿತ್ ಆಯ್ಕೆ

Suddi Udaya

ಶಿರ್ಲಾಲು ಶ್ರೀರಾಮ್ ಫ್ರೆಂಡ್ಸ್ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ಸಂತೋಷ್

Suddi Udaya

ಬಂಗೇರಕಟ್ಟೆ ಬದ್ರಿಯಾ ಜುಮ್ಮಾ ಮಸ್ಜಿದ್ ನೂತನ ಅಧ್ಯಕ್ಷರಾಗಿ ಇಕ್ಬಾಲ್ , ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ಟಿ.ಎಸ್ ಆಯ್ಕೆ

Suddi Udaya
error: Content is protected !!