25.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಾಧಕರು

ಶ0ಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ .

ಬೆಳ್ತಂಗಡಿ :ಉಡುಪಿ,ಕಾಸರಗೋಡು ಜಿಲ್ಲೆಯ ಸಹಿತ ದ.ಕ.ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮ ಮಂಗಳೂರು ಇವರು ಏರ್ಪಡಿಸಿದ್ದ 31ನೇ ವರ್ಷದ
ಮಕ್ಕಳ ಧ್ವನಿ-2024 ಮಕ್ಕಳ ಸಾಹಿತ್ಯಿಕ ಸಾಂಸ್ಕೃತಿಕ ಸಮ್ಮೇಳನದ
ಸಂದರ್ಭದಲ್ಲಿ ಸ್ಪ ರ್ಧೆಗೆ ಬಂದ ಮಕ್ಕಳ ಕವನ ಸಂಕಲನಗಳಲ್ಲಿ ಮುಂಡಾಜೆಯ ಕವಿ ಸ.ಹಿ.ಪ್ರಾ.ಶಾಲೆ ಸಿದ್ದಬೈಲು ಪರಾರಿಯ ಶಾಲೆಯ ಅಧ್ಯಾಪಕ ಶಂಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ ದೊರೆತಿದೆ.


.

Related posts

ಧರ್ಮಸ್ಥಳದ ಕು. ಸೌಖ್ಯ ಎಸ್. ಜೈನ್ ಮಂಡಿಸಿದ ಸಂಶೋಧನಾ ಪ್ರಬಂಧಗಳು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

Suddi Udaya

ನಡ ನಿವಾಸಿ ಅರುಣ್ ಜಿ. ಡಿ.ಸೋಜ ಅವರಿಗೆ ಜೈಪುರ ಮಾಳವೀಯ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಿಂದ ಪಿಹೆಚ್ ಡಿ ಪದವಿ

Suddi Udaya

ನ್ಯೂಸ್ 18 ವಾಹಿನಿಯ ವರ್ಷದ ಕನ್ನಡಿಗ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಕ್ಸೆಲ್ ನ ಸುಮಂತ್ ಕುಮಾರ್ ಜೈನ್

Suddi Udaya

ಗುರುವಾಯನಕೆರೆ ದೊಂಪದಬಲಿ ಉತ್ಸವ ಸಮಿತಿ ನೇತೃತ್ವದಲ್ಲಿ :ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕಮಾಧವ ಸಿದ್ದಕಟ್ಟೆಯವರಿಗೆ ಗೌರವಾರ್ಪಣೆ

Suddi Udaya

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ಉತ್ತೀರ್ಣ

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya
error: Content is protected !!