July 23, 2026
ಸಾಧಕರು

ಶ0ಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ .

ಬೆಳ್ತಂಗಡಿ :ಉಡುಪಿ,ಕಾಸರಗೋಡು ಜಿಲ್ಲೆಯ ಸಹಿತ ದ.ಕ.ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮ ಮಂಗಳೂರು ಇವರು ಏರ್ಪಡಿಸಿದ್ದ 31ನೇ ವರ್ಷದ
ಮಕ್ಕಳ ಧ್ವನಿ-2024 ಮಕ್ಕಳ ಸಾಹಿತ್ಯಿಕ ಸಾಂಸ್ಕೃತಿಕ ಸಮ್ಮೇಳನದ
ಸಂದರ್ಭದಲ್ಲಿ ಸ್ಪ ರ್ಧೆಗೆ ಬಂದ ಮಕ್ಕಳ ಕವನ ಸಂಕಲನಗಳಲ್ಲಿ ಮುಂಡಾಜೆಯ ಕವಿ ಸ.ಹಿ.ಪ್ರಾ.ಶಾಲೆ ಸಿದ್ದಬೈಲು ಪರಾರಿಯ ಶಾಲೆಯ ಅಧ್ಯಾಪಕ ಶಂಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ ದೊರೆತಿದೆ.


.

Related posts

ಎಕ್ಸೆಲ್ ಪಿ ಯು ಕಾಲೇಜಿನಲ್ಲಿ ನಡೆದ “ಶೃಂಗ” ಶೈಕ್ಷಣಿಕ ಸಾಧಕರ ಅಭಿನಂದನಾ ಕಾರ್ಯಕ್ರಮ

Suddi Udaya

ನಡ ನಿವಾಸಿ ಅರುಣ್ ಜಿ. ಡಿ.ಸೋಜ ಅವರಿಗೆ ಜೈಪುರ ಮಾಳವೀಯ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಿಂದ ಪಿಹೆಚ್ ಡಿ ಪದವಿ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ.‌ಸದಾನಂದ ಪೂಜಾರಿ ಯವರಿಗೆ ಡಾ. ಬಿಸಿ ರಾಯ್ ರಾಜ್ಯ ಪ್ರಶಸ್ತಿ,

Suddi Udaya

ಗೇರುಕಟ್ಟೆ :ಪರಪ್ಪು ಹಿದಾಯತುಸ್ಪಿಬಿಯಾನ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

Suddi Udaya

ಉಜಿರೆ: 1ವರ್ಷ 8 ತಿಂಗಳಿನ ವೇದ್ಯ ಶ್ರೀಶಾಸ್ತ ರವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್

Suddi Udaya
error: Content is protected !!