25.7 C
ಪುತ್ತೂರು, ಬೆಳ್ತಂಗಡಿ
March 7, 2026
ಸಾಧಕರು

ಅಧ್ಯಾಪಕ ಶಂಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ

ಬೆಳ್ತಂಗಡಿ :ಉಡುಪಿ,ಕಾಸರಗೋಡು ಜಿಲ್ಲೆಯ ಸಹಿತ ದ.ಕ.ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮ ಮಂಗಳೂರು ಇವರು ಏರ್ಪಡಿಸಿದ್ದ 31ನೇ ವರ್ಷದ
ಮಕ್ಕಳ ಧ್ವನಿ-2024 ಮಕ್ಕಳ ಸಾಹಿತ್ಯಿಕ ಸಾಂಸ್ಕೃತಿಕ ಸಮ್ಮೇಳನದ
ಸಂದರ್ಭದಲ್ಲಿ ಸ್ಪ ರ್ಧೆಗೆ ಬಂದ ಮಕ್ಕಳ ಕವನ ಸಂಕಲನಗಳಲ್ಲಿ ಮುಂಡಾಜೆಯ ಕವಿ ಸ.ಹಿ.ಪ್ರಾ.ಶಾಲೆ ಸಿದ್ದಬೈಲು ಪರಾರಿಯ ಶಾಲೆಯ ಅಧ್ಯಾಪಕ ಶಂಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ ದೊರೆತಿದೆ.


.

Related posts

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಉಪ್ಪಿನಂಗಡಿ ಮಂಡಲ ಹಾಗೂ ಉಜಿರೆ ವಲಯದ ವತಿಯಿಂದ ಸಾಧಕ ವಿದ್ಯಾರ್ಥಿ ಚಿನ್ಮಯ್ ಗೆ ಅಭಿನಂದನೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯರಿಗೆ ಸನ್ಮಾನ

Suddi Udaya

ಕೃಷಿ ಕ್ಷೇತ್ರ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ : ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya
error: Content is protected !!