22.6 C
ಪುತ್ತೂರು, ಬೆಳ್ತಂಗಡಿ
July 23, 2026
ಶಾಲಾ ಕಾಲೇಜು

ಜೆಸಿಐ ಬೆಳ್ತಂಗಡಿ ಮಂಜಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ, ಮಂಜುಶ್ರೀ ಇದರ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮದ ಪ್ರಯುಕ್ತ How to Focus on career ಎಂಬ ವಿಷಯದಲ್ಲಿ ತರಬೇತಿಯನ್ನು ನಡೆಸಲಾಯಿತು.

ಎಕ್ಸೆಲ್ ಪಿಯು ಕಾಲೇಜಿನಲ್ಲಿ ನಡೆದ ತರಬೇತಿ ಕಾರ್ಯಕ್ರಮವನ್ನು ಜೆಸಿಐ ವಲಯ ತರಬೇತುದಾರರಾದ ಶಂಕರ್ ರಾವ್ ರವರು ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಂಜಿತ್ ಎಚ್.ಡಿ ಸ್ವಾಗತಿಸಿ ತರಬೇತಿಗೆ ಅವಕಾಶ ಮಾಡಿಕೊಟ್ಟ ಎಕ್ಸೆಲ್ ಕಾಲೇಜಿನ ಅಧ್ಯಕ್ಷರಾದ ಶ್ರೀ ಸುಮಂತ್ ಕುಮಾರ್ ಜೈನ ಧನ್ಯವಾದವನ್ನು ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮಾರಿಕೆ, ಕ್ಯಾಂಪಸ್ ಮೇಲ್ವಿಚಾರಕರಾದ ಶಾಂತಿ ರಾಜ್ ಜೈನ, ಘಟಕದ ಉಪಾಧ್ಯಕ್ಷರಾದ ಹೇಮಾವತಿ.ಕೆ, ಕಾರ್ಯದರ್ಶಿ ಅನುದೀಪ್ ಜೈನ್, ಜೆಜೆಸಿ ಅಧ್ಯಕ್ಷ ಸಮನ್ವಿತ್ ಉಪಸ್ಥಿತರಿದ್ದರು

Related posts

ಪುಂಜಾಲಕಟ್ಟೆ: ವ್ಯಕ್ತಿತ್ವ ವಿಕಸನ ಮತ್ತು ಸಮಯ ನಿರ್ವಹಣೆಯ ಬಗ್ಗೆ ಕಾರ್ಯಾಗಾರ

Suddi Udaya

ರಾಜ್ಯ ಮಟ್ಟದ ಪ್ರಕೃತಿ ಚಿಕಿತ್ಸೆ,ಯೋಗ ಹಾಗೂ ಪೌಷ್ಠಿಕ ಆಹಾರ ಮಾಹಿತಿ ಶಿಬಿರ – 2026 ದ ಉದ್ಘಾಟನಾ ಸಮಾರಂಭ

Suddi Udaya

ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ : ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯ ನೋಬರ್ಟ್ ಮಾರ್ಟಿಸ್ ರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!