July 23, 2026
ಆಯ್ಕೆ

ಮುಂಡಾಜೆ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆ ರಾಷ್ಟ್ರಮಟ್ಟಕ್ಕೆ ಆಯ್ಕೆ

ಮುಂಡಾಜೆ :ಆಂಧ್ರಪ್ರದೇಶದ ವಿಜಯವಾಡದ ವಿಜ್ಞಾನ ವಿಹಾರ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ಕ್ಷೇತ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯದಿಂದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಕನ್ನಡ ಮಾಧ್ಯಮ ಪ್ರೌಢಶಾಲೆಯ 17 ರ ವಯೋಮಾನದ ಬಾಲಕಿಯರ ವಿಭಾಗದ ತಂಡ ಪ್ರತಿನಿಧಿಸಿ ಪ್ರಥಮಸ್ಥಾನ ಪಡೆದು ಪುತ್ತೂರಿನ ತೆಂಕಿಲದ ವಿವೇಕಾನಂದ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

Related posts

ಉಜಿರೆ: ಮಿತ್ರ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಿಡಿಗಲ್-ಕಲ್ಮಂಜ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ : ಮೂರುಗೋಳಿಯ ಪ್ರವೀಣ್.ಎಂ‌‌ ಮುಖ್ಯಮಂತ್ರಿ ಪದಕಕ್ಕೆ ಅಯ್ಕೆ

Suddi Udaya

ದ.ಕ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಬೆಳ್ತಂಗಡಿಯ ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಲಾಡಿ ಗ್ರಾ. ಪಂ. ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧ ಆಯ್ಕೆ

Suddi Udaya
error: Content is protected !!