23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆ

ಮುಂಡಾಜೆ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆ ರಾಷ್ಟ್ರಮಟ್ಟಕ್ಕೆ ಆಯ್ಕೆ

ಮುಂಡಾಜೆ :ಆಂಧ್ರಪ್ರದೇಶದ ವಿಜಯವಾಡದ ವಿಜ್ಞಾನ ವಿಹಾರ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ಕ್ಷೇತ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯದಿಂದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಕನ್ನಡ ಮಾಧ್ಯಮ ಪ್ರೌಢಶಾಲೆಯ 17 ರ ವಯೋಮಾನದ ಬಾಲಕಿಯರ ವಿಭಾಗದ ತಂಡ ಪ್ರತಿನಿಧಿಸಿ ಪ್ರಥಮಸ್ಥಾನ ಪಡೆದು ಪುತ್ತೂರಿನ ತೆಂಕಿಲದ ವಿವೇಕಾನಂದ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

Related posts

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನ ನೆಲ್ಲಿಗುಡ್ಡೆ, ಶಿರ್ಲಾಲು: ಜಾತ್ರಾ ಸಮಿತಿ ರಚನೆ

Suddi Udaya

ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ : ಮೂರುಗೋಳಿಯ ಪ್ರವೀಣ್.ಎಂ‌‌ ಮುಖ್ಯಮಂತ್ರಿ ಪದಕಕ್ಕೆ ಅಯ್ಕೆ

Suddi Udaya

ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ನಡ-ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!