September 6, 2026
ಸಾಧಕರು

ಶ0ಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ .

ಬೆಳ್ತಂಗಡಿ :ಉಡುಪಿ,ಕಾಸರಗೋಡು ಜಿಲ್ಲೆಯ ಸಹಿತ ದ.ಕ.ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮ ಮಂಗಳೂರು ಇವರು ಏರ್ಪಡಿಸಿದ್ದ 31ನೇ ವರ್ಷದ
ಮಕ್ಕಳ ಧ್ವನಿ-2024 ಮಕ್ಕಳ ಸಾಹಿತ್ಯಿಕ ಸಾಂಸ್ಕೃತಿಕ ಸಮ್ಮೇಳನದ
ಸಂದರ್ಭದಲ್ಲಿ ಸ್ಪ ರ್ಧೆಗೆ ಬಂದ ಮಕ್ಕಳ ಕವನ ಸಂಕಲನಗಳಲ್ಲಿ ಮುಂಡಾಜೆಯ ಕವಿ ಸ.ಹಿ.ಪ್ರಾ.ಶಾಲೆ ಸಿದ್ದಬೈಲು ಪರಾರಿಯ ಶಾಲೆಯ ಅಧ್ಯಾಪಕ ಶಂಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ ದೊರೆತಿದೆ.


.

Related posts

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ  ವಾರ್ಷಿಕ ಮಹಾಸಭೆ

Suddi Udaya

ಪ್ರೊ. ಮಧೂರು ಮೋಹನ ಕಲ್ಲೂರಾಯರಿಗೆ ‘ಕರ್ನಾಟಕ ಕಲಾ ಶ್ರೀ’ ಪ್ರಶಸ್ತಿ

Suddi Udaya

ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದಶಿಯಾಗಿ ಡಾ.. ಕೆ. ಜಯಕೀರ್ತಿ ಜೈನ್ನೇಮಕ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರು
ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿ ಗೆ ಆಯ್ಕೆ

Suddi Udaya

ಗೇರುಕಟ್ಟೆ :ಪರಪ್ಪು ಹಿದಾಯತುಸ್ಪಿಬಿಯಾನ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

Suddi Udaya
error: Content is protected !!