23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿ ಅಧೀನದಲ್ಲಿರುವ ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ ಎಂಬ್ರೆಝ್ ಮದೀನಾ – 24 ಕಾರ್ಯಕ್ರಮ ನಡೆಯಿತು.


ಅಧ್ಯಕ್ಷತೆಯನ್ನು ಅಬೂಬಕ್ಕರ್ ಹಾಜಿ ವಹಿಸಿದ್ದರು. ಖತೀಬರಾದ ಮುಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ಪ್ರಾಸ್ತಾವಿಕವಾಗಿ ಮಾತನಾಡಿ ದುವಾ ನೆರವೇರಿಸಿದರು. ಸದರ್ ಉಸ್ತಾದರಾದ ಅಬೂಬಕ್ಕರ್ ಸಿದ್ದೀಕ್ ಮುಈನಿ, ಹಸೈನಾರ್ ಸಅದಿ, ಅಬ್ಬಾಸ್ ಹಿಶಮಿ, ಮುಹಮದ್ ಝಿಯಾದ್ ಮು ಈನಿ ಕಲಾ ಕಲರವ ಕಾರ್ಯಕ್ರಮ ನಡೆಸಿಕೊಟ್ಟರು. ಕಳೆದ 2023 ನೇ ಸಾಲಿನ ಮದರಸದ ಪಬ್ಲಿಕ್ ಪರೀಕ್ಷೆಯಲ್ಲಿ A+ ಗ್ರೇಡ್ ನಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿನಿಯರನ್ನು ಗೌರವಿಸಲಾಯಿತು.


ಖತೀಬ್ ಉಸ್ತಾದ್, ಸದರ್ ಮತ್ತು ಮುಅಲ್ಲಿಮರನ್ನು ಆಡಳಿತ ಸಮಿತಿ, ಕೆ.ಎಮ್.ಜೆ, ಎಸ್.ವೈ.ಎಸ್, ಸ್ವಲಾತ್ ಎಸ್.ಎಸ್.ಎಫ್ ಸಮಿತಿ ವತಿಯಿಂದ ಗೌರವಿಸಲಾಯಿತು. ವೇದಿಕೆಯಲ್ಲಿ ಅಬ್ದುಲ್ಲ ಕುಂಞ ದಾರಿಮಿ,ಪಿ.ಎಸ್. ಮಹಮ್ಮದ್ ಮದನಿ, ಅಬೂಸ್ವಾಲಿಹ್, ಮಹಮ್ಮದ್ ಹನೀಫ್,ಅಬ್ದುಲ್ ಖಾದರ್ ಹಾಜಿ, ಜಿ.ಅಬ್ದುಲ್ ಖಾದರ್, ಬಿ.ಎಂ.ಆದಂ ಹಾಜಿ,ಎಸ್.ಎ ಬಶೀರ್,ಮಹಮ್ಮದ್ ಎನ್.ಎನ್, ಹಾರಿಶ್ ಎನ್.ಎ., ಸಿದ್ದೀಕ್ ಜಿ.ಎಚ್.,ಫಯಾಝ್, ಸೈಫುಲ್ಲ.ಎಚ್.ಎಸ್,ಬಶೀರ್ ಎಸ್.ಎಮ್. ಹಾಗೂ ಆಡಳಿತ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.


ಪ್ರದಾನ ಕಾರ್ಯದರ್ಶಿ ಅಬ್ದುಲ್ ಕರೀಮ್ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Related posts

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya

ಮದ್ದಡ್ಕ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆ: ಸಂಬಂಧಪಟ್ಟವರು ಕೂಡಲೇ ಗಮನಹರಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಸಿಯೋನ್ ಆಶ್ರಮದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸುಲ್ಕೇರಿ: ಬಿಲ್ಲವ ಸಂಘದಿಂದ ಸಾಧಕ ವಿದ್ಯಾರ್ಥಿಗೆ ಸನ್ಮಾನ

Suddi Udaya

ಜಡಿಮಳೆ: ಉರುಳಿ ಬಿದ್ದ ಸಂಗಮ ಕ್ಷೇತ್ರ ಕಲ್ಮಂಜ ಶ್ರೀ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದ ಪುರಾತನ ಕಾಲದ ಅಶ್ವತ್ಥ ಮರ

Suddi Udaya
error: Content is protected !!