July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುಮಕೂರು ಜಿಲ್ಲೆಯ ಕ್ಯಾತಸಂದ್ರಲ್ಲಿ ನಡೆದ ಗಣಪತಿ ಶೋಭಯಾತ್ರೆಯಲ್ಲಿ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ತಂಡ

ಬಳಂಜ: ಜಿಲ್ಲೆಯ ಹೆಸರಾಂತ ಕುಣಿತ ಭಜನಾ ಮಂಡಳಿಗಳಲ್ಲಿ ಒಂದಾದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಸೆ.15 ರಂದು ನಡೆದ ತುಮಕೂರು ಜಿಲ್ಲೆಯ ಕ್ಯಾತಸಂದ್ರ ಗಣೇಶೋತ್ಸವದ ಅದ್ದೂರಿ ಶೋಭಾ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.


ಸಮಾಜ ಸೇವಕರಾದ ಹರೀಶ್ ವೈ ಚಂದ್ರಮ ರವರ ಪ್ರಧಾನ ಸಂಚಾಲಕತ್ವದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಈಗಾಗಲೇ 236 ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನೀಡಿದ್ದು 8 ಜಿಲ್ಲೆ ಹಾಗೂ ಎರಡು ಹೊರ ರಾಜ್ಯದಲ್ಲಿ ಕುಣಿತ ಭಜನೆಯಲ್ಲಿ ಭಾಗವಹಿಸಿ ಹೆಸರನ್ನು ಪಡೆದಿದೆ. ಇದರ ಜೊತೆಗೆ ಹಲವು ಜನಪರ ಸೇವೆಯನ್ನು ಸಹ ಮಾಡುತ್ತಾ ಬರುತ್ತಿದ್ದಾರೆ. ಪೋಷಕರು ಮತ್ತು ಮಂಡಳಿಯ ಸದಸ್ಯರ ಪೂರ್ಣ ಸಹಕಾರದಿಂದ ಇಷ್ಟು ಕಾರ್ಯಕ್ರಮಗಳನ್ನು ನೀಡಲು ಸಾಧ್ಯವಾಗಿದೆ ಎಂದು ಹರೀಶ್ ವೈ.ಚಂದ್ರಮ ಸಂತಸ ವ್ಯಕ್ತಪಡಿಸಿದ್ದು ಮಂಡಳಿಯ ಮುಖ್ಯ ತರಬೇತುದಾರರಾಗಿ ಕು.ಮಾನ್ಯ ಹಾಗೂ ಅಧ್ಯಕ್ಷರಾಗಿ ಕು.ಜ್ಯೋತಿ, ಉಪ ಸಂಚಾಲಕರಾಗಿ ಪ್ರಣಾಮ್ ಶೆಟ್ಟಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Related posts

ನಡ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಕಡಿರುದ್ಯಾವರ: ನಿಯಂತ್ರಣ ತಪ್ಪಿ ಬಿದ್ದ ದ್ವಿಚಕ್ರ ವಾಹನ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

Suddi Udaya

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya

ಜ.16: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮಚ್ಚಿನ: ಆಕಸ್ಮಿಕವಾಗಿ ಮನೆಯ ಹಟ್ಟಿಗೆ ಬೆಂಕಿ : ಅಪಾರ ನಷ್ಟ

Suddi Udaya
error: Content is protected !!