ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುಮಕೂರು ಜಿಲ್ಲೆಯ ಕ್ಯಾತಸಂದ್ರಲ್ಲಿ ನಡೆದ ಗಣಪತಿ ಶೋಭಯಾತ್ರೆಯಲ್ಲಿ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ತಂಡ

ಬಳಂಜ: ಜಿಲ್ಲೆಯ ಹೆಸರಾಂತ ಕುಣಿತ ಭಜನಾ ಮಂಡಳಿಗಳಲ್ಲಿ ಒಂದಾದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಸೆ.15 ರಂದು ನಡೆದ ತುಮಕೂರು ಜಿಲ್ಲೆಯ ಕ್ಯಾತಸಂದ್ರ ಗಣೇಶೋತ್ಸವದ ಅದ್ದೂರಿ ಶೋಭಾ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.


ಸಮಾಜ ಸೇವಕರಾದ ಹರೀಶ್ ವೈ ಚಂದ್ರಮ ರವರ ಪ್ರಧಾನ ಸಂಚಾಲಕತ್ವದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಈಗಾಗಲೇ 236 ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನೀಡಿದ್ದು 8 ಜಿಲ್ಲೆ ಹಾಗೂ ಎರಡು ಹೊರ ರಾಜ್ಯದಲ್ಲಿ ಕುಣಿತ ಭಜನೆಯಲ್ಲಿ ಭಾಗವಹಿಸಿ ಹೆಸರನ್ನು ಪಡೆದಿದೆ. ಇದರ ಜೊತೆಗೆ ಹಲವು ಜನಪರ ಸೇವೆಯನ್ನು ಸಹ ಮಾಡುತ್ತಾ ಬರುತ್ತಿದ್ದಾರೆ. ಪೋಷಕರು ಮತ್ತು ಮಂಡಳಿಯ ಸದಸ್ಯರ ಪೂರ್ಣ ಸಹಕಾರದಿಂದ ಇಷ್ಟು ಕಾರ್ಯಕ್ರಮಗಳನ್ನು ನೀಡಲು ಸಾಧ್ಯವಾಗಿದೆ ಎಂದು ಹರೀಶ್ ವೈ.ಚಂದ್ರಮ ಸಂತಸ ವ್ಯಕ್ತಪಡಿಸಿದ್ದು ಮಂಡಳಿಯ ಮುಖ್ಯ ತರಬೇತುದಾರರಾಗಿ ಕು.ಮಾನ್ಯ ಹಾಗೂ ಅಧ್ಯಕ್ಷರಾಗಿ ಕು.ಜ್ಯೋತಿ, ಉಪ ಸಂಚಾಲಕರಾಗಿ ಪ್ರಣಾಮ್ ಶೆಟ್ಟಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ಆ.9: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಚಾರ್ಮಾಡಿ : ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ

Suddi Udaya

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

Suddi Udaya
error: Content is protected !!